ಬಿಗ್ ಬಾಸ್ನಿಂದ ಹೊರ ಬರಲು ಅಶ್ವಿನಿ-ಜಾನ್ವಿ ಕಾರಣವಾದ್ರಾ? ಉತ್ತರಿಸಿದ ಸುಧಿ
‘ಬಿಗ್ ಬಾಸ್ ಮನೆಯಲ್ಲಿ ಸುಧಿ ಅವರು ಹೊರ ಬಂದಿದ್ದಾರೆ. ಅವರ ಎಲಿಮಿನೇಷನ್ಗೆ ಕಾಣ ಹಲವು ಇವೆ. ಇದರಲ್ಲಿ ಪ್ರಮುಖವಾಗಿ ಪ್ರಭಾವ ಬೀರಿದ್ದು ಯಾವುದು ಎಂಬ ಪ್ರಶ್ನೆ ಅನೇಕರಿಗೆ ಮೂಡಿದೆ. ಈ ಬಗ್ಗೆ ಸುಧಿ ಅವರೇ ಉತ್ತರ ನೀಡಿದರು. ಆ ಬಗ್ಗೆ ಇಲ್ಲಿದೆ ವಿವರ.
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಏಳನೇ ವಾರದಲ್ಲಿ ಕಾಕ್ರೋಚ್ ಸುಧಿ ಅವರು ಎಲಿಮಿನೇಟ್ ಆಗಿದ್ದಾರೆ. ಅವರು ಎಲಿಮಿನೇಷನ್ ಆಗಲು ಕಾರಣ ಹಲವು. ‘ಅಶ್ವಿನಿ ಹಾಗೂ ಜಾನ್ವಿ ಗುಂಪಿನಿಂದ ದೂರ ಇದ್ದಿದ್ರೆ ಸಹಾಯ ಆಗುತ್ತಿತ್ತು’ ಎಂದು ಸುಧಿ ಪತ್ನಿಯೇ ಹೇಳಿದ್ದರು. ಈ ಬಗ್ಗೆ ಸುಧಿ ಮಾತನಾಡಿದ್ದಾರೆ. ‘ಜಾನ್ವಿ, ಅಶ್ವಿನಿ ಅವರೆಲ್ಲ ಒಂಟಿ ತಂಡದಲ್ಲಿ ಇದ್ದರು. ಹೀಗಾಗಿ, ಅವರ ಜೊತೆ ಒಳ್ಳೆಯ ಗೆಳೆತನ ಬೆಳೆಯಿತು. ಅವರು ನಮ್ಮದೇ ಏಜ್ ಗ್ರೂಪ್ನವರು. ಬಿಗ್ ಬಾಸ್ನಲ್ಲಿ ಹಲವು ಗ್ರೂಪ್ಗಳು ಇವೆ. ಬಹುಶಃ ನಮ್ಮ ಗ್ರೂಪಿಸಂ ಸ್ವಲ್ಪ ಹೆಚ್ಚಾಗಿ ಕಾಣಿಸಿತೇನೋ’ ಎಂದು ಸುಧಿ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
'ಕೈ' ಟಿಕೆಟ್ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್ನ ಅತಿದೊಡ್ಡ ಎಲ್ಎನ್ಜಿ ಸ್ಥಾವರ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ

