Puneetha Parva: ಅಪ್ಪು ನೆನೆದು ವೇದಿಕೆ ಮೇಲೆ ಕಣ್ಣೀರು ಹಾಕಿದ ಅಶ್ವಿನಿ ಪುನೀತ್ ರಾಜ್ಕುಮಾರ್
Ashwini Puneeth Rajkumar: ‘ಬೊಂಬೆ ಹೇಳುತೈತೆ..’ ಗೀತೆಯನ್ನು ಹೇಳುವ ಮೂಲಕ ಪುನೀತ್ ರಾಜ್ಕುಮಾರ್ಗೆ ನಮನ ಸಲ್ಲಿಸಿದರು. ಈ ವೇಳೆ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಕಣ್ಣೀರು ಹಾಕಿದರು.
ಬಹಳ ಅದ್ದೂರಿಯಾಗಿ ‘ಪುನೀತ ಪರ್ವ’ (Puneetha Parva) ಕಾರ್ಯಕ್ರಮ ನಡೆದಿದೆ. ಡಾ. ರಾಜ್ಕುಮಾರ್ ಕುಟುಂಬದ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಎಲ್ಲರೂ ಸೇರಿ ‘ಬೊಂಬೆ ಹೇಳುತೈತೆ..’ ಗೀತೆಯನ್ನು ಹೇಳುವ ಮೂಲಕ ಪುನೀತ್ ರಾಜ್ಕುಮಾರ್ಗೆ ನಮನ ಸಲ್ಲಿಸಿದರು. ಈ ವೇಳೆ ಅಶ್ವಿನಿ ಪುನೀತ್ ರಾಜ್ಕುಮಾರ್ (Ashwini Puneeth Rajkumar) ಅವರು ಕಣ್ಣೀರು ಹಾಕಿದರು. ಇಡೀ ವಾತಾವರಣ ತುಂಬ ಭಾವುಕವಾಗಿತ್ತು. ಅ.28ರಂದು ಚಿತ್ರಮಂದಿರದಲ್ಲಿ ‘ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರ ಬಿಡುಗಡೆ ಆಗಲಿದೆ.
Published on: Oct 21, 2022 10:41 PM
Follow Us
Latest Videos
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

