Puneeth Rajkumar: ಅಭಿಮಾನಿಗಳಿಗೆ ಸಸಿ ವಿತರಿಸಿದ ಪುನೀತ್ ಪತ್ನಿ ಅಶ್ವಿನಿ; ಇದರ ಹಿಂದಿನ ಕಾರಣ ವಿವರಿಸಿದ ರಾಘಣ್ಣ

Ashwini Puneeth Rajkumar: ನಟ ಪುನೀತ್​ ರಾಜ್​ಕುಮಾರ್ ಅಗಲಿ 3 ತಿಂಗಳಾಗಿದೆ. ಇಂದು ಕುಟುಂಬಸ್ಥರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ನಂತರ ಪುನೀತ್ ಪತ್ನಿ ಅಶ್ವಿನಿ ಅಭಿಮಾನಿಗಳಿಗೆ ಸಸಿ ವಿತರಣೆ ಮಾಡಿದ್ದಾರೆ.

Puneeth Rajkumar: ಅಭಿಮಾನಿಗಳಿಗೆ ಸಸಿ ವಿತರಿಸಿದ ಪುನೀತ್ ಪತ್ನಿ ಅಶ್ವಿನಿ; ಇದರ ಹಿಂದಿನ ಕಾರಣ ವಿವರಿಸಿದ ರಾಘಣ್ಣ
| Updated By: shivaprasad.hs

Updated on: Jan 29, 2022 | 11:04 AM

ಬೆಂಗಳೂರು: ನಟ ಪುನೀತ್​ ರಾಜ್​ಕುಮಾರ್ (Puneeth Rajkumar) ಅಗಲಿ ಇಂದಿಗೆ (ಜ.29 ಶನಿವಾರ) ಮೂರು ತಿಂಗಳು ಸಂದಿದೆ. ಕುಟುಂಬಸ್ಥರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅದರ ನಂತರ ಪುನೀತ್ ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾರ್ (Ashwini Puneeth Rajkumar) ಅಭಿಮಾನಿಗಳಿಗೆ ಸಸಿಗಳನ್ನು ವಿತರಿಸಿದ್ದಾರೆ. ಇಂದು ಸುಮಾರು 500 ಸಸಿಗಳನ್ನು ವಿತರಿಸಲಾಗುತ್ತದೆ. ಈ ಕುರಿತು ಮಾಹಿತಿ ನೀಡಿದ್ದ ರಾಘವೇಂದ್ರ ರಾಜ್​ಕುಮಾರ್, ಪುನೀತ್​ಗೆ ಕಾಡೆಂದರೆ ಕಾಳಜಿ ಇತ್ತು. ಆದ್ದರಿಂದ ಅಭಿಮಾನಿಗಳೆಲ್ಲರಿಗೂ ಗಿಡ ನೀಡಿ, ಕಾಡು ಬೆಳೆಸೋದಕ್ಕೆ ಸಹಕಾರ ನೀಡುವಂತೆ ಮನವಿ ಮಾಡುತ್ತಿದ್ದೇವೆ ಎಂದಿದ್ದಾರೆ. ಅಲ್ಲದೇ ಸಸಿ ನೀಡಲು ಮತ್ತೊಂದು ಕಾರಣವನ್ನು ವಿವರಿಸಿದ ಅವರು, ಗಿಡಗಳಲ್ಲಿ ಆತ್ಮ ವಾಸಿಸುತ್ತದೆ ಅನ್ನೋ ಮಾತಿದೆ. ಇಡೀ ಕುಟುಂಬ ಸೇರಿ ಆತ್ಮಕ್ಕೆ ಗೌರವ ಸಲ್ಲಿಸುವ ಕೆಲಸ ಮಾಡುತ್ತಿದ್ದೇವೆ ಎಂದು ನುಡಿದಿದ್ದಾರೆ. ಇದಲ್ಲದೇ ಇಂದು ಅನ್ನದಾನ ಸೇವೆ ಹಾಗೂ ಸಂಜೆ ದೀಪೋತ್ಸವ ನಡೆಯಲಿದೆ.

ಇದನ್ನೂ ಓದಿ:

Puneeth Rajkumar: ಪುನೀತ್ ಅಗಲಿ 3 ತಿಂಗಳು; 500 ಸಸಿಗಳನ್ನು ಅಭಿಮಾನಿಗಳಿಗೆ ವಿತರಣೆ ಮಾಡಲಿರುವ ಕುಟುಂಬಸ್ಥರು

ಕುಡಿದು ರಂಪಾಟ ಮಾಡಿದ ಕಿರುತೆರೆ ಕಲಾವಿದರು; ನಟ ರಕ್ಷಿತ್​ ಸೇರಿ 7 ಜನರ ಮೇಲೆ ಎಫ್​ಐಆರ್​

Follow us
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು