ಚಿಕ್ಕಮಗಳೂರು ಉತ್ಸವದಲ್ಲಿ ಅಶ್ವಿನಿ ಪುನೀತ್ಗೆ ಸನ್ಮಾನ
ಚಿಕ್ಕಮಗಳೂರು ಉತ್ಸವಕ್ಕೆ ಮುಖ್ಯಮಂತ್ರಿ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಈ ಉತ್ಸವದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ರಾಜ್ಕುಮಾರ್ಗೆ ಸನ್ಮಾನ ಮಾಡಲಾಗಿದೆ.
ಚಿಕ್ಕಮಗಳೂರು ಉತ್ಸವಕ್ಕೆ ಮುಖ್ಯಮಂತ್ರಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಚಾಲನೆ ನೀಡಿದ್ದಾರೆ. 5 ದಿನಗಳ ಕಾಲ ಈ ಉತ್ಸವ ನಡೆಯಲಿದೆ. ಈ ಉತ್ಸವದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ರಾಜ್ಕುಮಾರ್ಗೆ ಸನ್ಮಾನ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಸಚಿವ ಸುನೀಲ್ ಕುಮಾರ್, ಶಾಸಕ ಎಂ.ಪಿ. ಕುಮಾರಸ್ವಾಮಿ ಮೊದಲಾದವರು ಹಾಜರಿದ್ದರು. ಸುಭಾಷ್ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ಈ ಉತ್ಸವ ನಡೆಯುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 19, 2023 08:58 AM
Latest Videos
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!

