ಚಿಕ್ಕಮಗಳೂರು ಉತ್ಸವದಲ್ಲಿ ಅಶ್ವಿನಿ ಪುನೀತ್ಗೆ ಸನ್ಮಾನ
ಚಿಕ್ಕಮಗಳೂರು ಉತ್ಸವಕ್ಕೆ ಮುಖ್ಯಮಂತ್ರಿ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಈ ಉತ್ಸವದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ರಾಜ್ಕುಮಾರ್ಗೆ ಸನ್ಮಾನ ಮಾಡಲಾಗಿದೆ.
ಚಿಕ್ಕಮಗಳೂರು ಉತ್ಸವಕ್ಕೆ ಮುಖ್ಯಮಂತ್ರಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಚಾಲನೆ ನೀಡಿದ್ದಾರೆ. 5 ದಿನಗಳ ಕಾಲ ಈ ಉತ್ಸವ ನಡೆಯಲಿದೆ. ಈ ಉತ್ಸವದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ರಾಜ್ಕುಮಾರ್ಗೆ ಸನ್ಮಾನ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಸಚಿವ ಸುನೀಲ್ ಕುಮಾರ್, ಶಾಸಕ ಎಂ.ಪಿ. ಕುಮಾರಸ್ವಾಮಿ ಮೊದಲಾದವರು ಹಾಜರಿದ್ದರು. ಸುಭಾಷ್ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ಈ ಉತ್ಸವ ನಡೆಯುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 19, 2023 08:58 AM
Follow Us
Latest Videos
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

