ಚಿಕ್ಕಮಗಳೂರು ಉತ್ಸವದಲ್ಲಿ ಅಶ್ವಿನಿ ಪುನೀತ್ಗೆ ಸನ್ಮಾನ
ಚಿಕ್ಕಮಗಳೂರು ಉತ್ಸವಕ್ಕೆ ಮುಖ್ಯಮಂತ್ರಿ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಈ ಉತ್ಸವದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ರಾಜ್ಕುಮಾರ್ಗೆ ಸನ್ಮಾನ ಮಾಡಲಾಗಿದೆ.
ಚಿಕ್ಕಮಗಳೂರು ಉತ್ಸವಕ್ಕೆ ಮುಖ್ಯಮಂತ್ರಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಚಾಲನೆ ನೀಡಿದ್ದಾರೆ. 5 ದಿನಗಳ ಕಾಲ ಈ ಉತ್ಸವ ನಡೆಯಲಿದೆ. ಈ ಉತ್ಸವದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ರಾಜ್ಕುಮಾರ್ಗೆ ಸನ್ಮಾನ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಸಚಿವ ಸುನೀಲ್ ಕುಮಾರ್, ಶಾಸಕ ಎಂ.ಪಿ. ಕುಮಾರಸ್ವಾಮಿ ಮೊದಲಾದವರು ಹಾಜರಿದ್ದರು. ಸುಭಾಷ್ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ಈ ಉತ್ಸವ ನಡೆಯುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 19, 2023 08:58 AM
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

