ಕೆಆರ್ ಪೇಟೆಯಲ್ಲಿ ಅಪ್ಪು ಪ್ರಥಿಮೆ ಅನಾವರಣ ಮಾಡಿದ ಅಶ್ವಿನಿ ಪುನೀತ್
ಕೆಆರ್ ಪೇಟೆಯ ಬೊಮ್ಮೇಗೌಡ ವೃತ್ತದಲ್ಲಿ ಅಪ್ಪು ಪುತ್ಥಳಿ ನಿರ್ಮಾಣ ಮಾಡಲಾಗಿದೆ. 8 ಅಡಿ ಎತ್ತರದ ಈ ಪುತ್ಥಳಿಯನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಅನಾವರಣ ಮಾಡಿದ್ದಾರೆ. ಅಭಿಮಾನಿಗಳು ಅಶ್ವಿನಿ ಪುನೀತ್ ರಾಜಕುಮಾರ್ಅ ವರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.
ಕೆಆರ್ ಪೇಟೆಯ ಬೊಮ್ಮೇಗೌಡ ವೃತ್ತದಲ್ಲಿ ಅಪ್ಪು ಪುತ್ಥಳಿ ನಿರ್ಮಾಣ ಮಾಡಲಾಗಿದೆ. 8 ಅಡಿ ಎತ್ತರದ ಈ ಪುತ್ಥಳಿಯನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಅನಾವರಣ ಮಾಡಿದ್ದಾರೆ. ಅಭಿಮಾನಿಗಳು ಅಶ್ವಿನಿ ಪುನೀತ್ ರಾಜಕುಮಾರ್ (Ashwini Puneeth) ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಪಟಾಕಿ ಸಿಡಿಸಿ, ಹೂವಿನ ಮಳೆ ಸುರಿದು ಅಪ್ಪು ಘೋಷಣೆಯೊಂದಿಗೆ ಅವರನ್ನು ಸ್ವಾಗತಿಸಲಾಯಿತು. ಕಾಮಿಡಿ ಕಿಲಾಡಿಗಳು ಖ್ಯಾತಿಯ ಶಿವರಾಜ್ ಕೆ.ಆರ್ ಪೇಟೆ, ಮನೋಹರ ಗೌಡ, ಮಂಡ್ಯ ರವಿ ಸೇರಿ ಸಾವಿರಾರು ಅಭಿಮಾನಿಗಳು ಇದರಲ್ಲಿ ಭಾಗಿ ಆಗಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು

