AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​​ಕುಮಾರ್ ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು

ಪುನೀತ್ ರಾಜ್​​ಕುಮಾರ್ ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು

ಮಂಜುನಾಥ ಸಿ.
|

Updated on: Mar 21, 2026 | 9:26 PM

Share

Ashwini Puneeth Rajkumar: ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಬಳಿ ಪುನೀತ್ ರಾಜ್​​ಕುಮಾರ್ ಅವರ 800 ಕೆಜಿ ತೂಕದ ಕಂಚಿನ ಪುತ್ಥಳಿಯನ್ನು ಅನಾವರಣ ಮಾಡಲಾಯ್ತು. ಕಾರ್ಯಕ್ರಮದಲ್ಲಿ ಶಾಸಕ ಅಶ್ವಥ್ ನಾರಾಯಣ್, ಅಶ್ವಿನಿ ಪುನೀತ್ ರಾಜ್​​ಕುಮಾರ್ ಮತ್ತು ಅವರ ಪುತ್ರಿ ಧೃತಿ, ಚಲನಚಿತ್ರ ನಿರ್ದೇಶಕರಾದ ಡಾ ರಾಜೇಂದ್ರ ಸಿಂಗ್ ಬಾಬು ಇನ್ನೂ ಹಲವರು ಭಾಗಿ ಆಗಿದ್ದರು. ಕಾರ್ಯಕ್ರದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ...

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಬಳಿ ಪುನೀತ್ ರಾಜ್​​ಕುಮಾರ್ (Puneeth Rajkumar) ಅವರ 800 ಕೆಜಿ ತೂಕದ ಕಂಚಿನ ಪುತ್ಥಳಿಯನ್ನು ಅನಾವರಣ ಮಾಡಲಾಯ್ತು. ಕಾರ್ಯಕ್ರಮದಲ್ಲಿ ಶಾಸಕ ಅಶ್ವಥ್ ನಾರಾಯಣ್, ಅಶ್ವಿನಿ ಪುನೀತ್ ರಾಜ್​​ಕುಮಾರ್ ಮತ್ತು ಅವರ ಪುತ್ರಿ ಧೃತಿ, ಚಲನಚಿತ್ರ ನಿರ್ದೇಶಕರಾದ ಡಾ ರಾಜೇಂದ್ರ ಸಿಂಗ್ ಬಾಬು ಇನ್ನೂ ಹಲವರು ಭಾಗಿ ಆಗಿದ್ದರು. ಕಾರ್ಯಕ್ರದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us