ಪುನೀತ್ ರಾಜ್ಕುಮಾರ್ ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್ರಾಜ್ಕುಮಾರ್ ಮಾತು
Ashwini Puneeth Rajkumar: ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಬಳಿ ಪುನೀತ್ ರಾಜ್ಕುಮಾರ್ ಅವರ 800 ಕೆಜಿ ತೂಕದ ಕಂಚಿನ ಪುತ್ಥಳಿಯನ್ನು ಅನಾವರಣ ಮಾಡಲಾಯ್ತು. ಕಾರ್ಯಕ್ರಮದಲ್ಲಿ ಶಾಸಕ ಅಶ್ವಥ್ ನಾರಾಯಣ್, ಅಶ್ವಿನಿ ಪುನೀತ್ ರಾಜ್ಕುಮಾರ್ ಮತ್ತು ಅವರ ಪುತ್ರಿ ಧೃತಿ, ಚಲನಚಿತ್ರ ನಿರ್ದೇಶಕರಾದ ಡಾ ರಾಜೇಂದ್ರ ಸಿಂಗ್ ಬಾಬು ಇನ್ನೂ ಹಲವರು ಭಾಗಿ ಆಗಿದ್ದರು. ಕಾರ್ಯಕ್ರದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ...
ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಬಳಿ ಪುನೀತ್ ರಾಜ್ಕುಮಾರ್ (Puneeth Rajkumar) ಅವರ 800 ಕೆಜಿ ತೂಕದ ಕಂಚಿನ ಪುತ್ಥಳಿಯನ್ನು ಅನಾವರಣ ಮಾಡಲಾಯ್ತು. ಕಾರ್ಯಕ್ರಮದಲ್ಲಿ ಶಾಸಕ ಅಶ್ವಥ್ ನಾರಾಯಣ್, ಅಶ್ವಿನಿ ಪುನೀತ್ ರಾಜ್ಕುಮಾರ್ ಮತ್ತು ಅವರ ಪುತ್ರಿ ಧೃತಿ, ಚಲನಚಿತ್ರ ನಿರ್ದೇಶಕರಾದ ಡಾ ರಾಜೇಂದ್ರ ಸಿಂಗ್ ಬಾಬು ಇನ್ನೂ ಹಲವರು ಭಾಗಿ ಆಗಿದ್ದರು. ಕಾರ್ಯಕ್ರದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
