ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್

Updated on: Jan 10, 2025 | 10:29 AM

ಇಂದು (ಜನವರಿ 10) ಎಲ್ಲ ಕಡೆಗಳಲ್ಲಿ ವೈಂಕುಠ ಏಕಾದಶಿಯನ್ನು ಆಚರಿಸಲಾಗುತ್ತಿದೆ. ಭಕ್ತರು ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಮಾಡುತ್ತಿದ್ದಾರೆ. ಅದೇ ರೀತಿ ಅನೇಕ ಸೆಲೆಬ್ರಿಟಿಗಳು ಕೂಡ ದೇವರ ಮೊರೆ ಹೋಗುತ್ತಿದ್ದಾರೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​​ಕುಮಾರ್ ಕೂಡ ದೇವರ ದರ್ಶನ ಪಡೆದಿದ್ದಾರೆ.

ಇಂದು (ಜನವರಿ 10) ಎಲ್ಲ ಕಡೆಗಳಲ್ಲಿ ವೈಂಕುಠ ಏಕಾದಶಿಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಕ್ತರು ವೆಂಕಟೇಶನ ದರ್ಶನ ಮಾಡುತ್ತಿದ್ದಾರೆ. ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಮಲ್ಲೇಶ್ವರಂ ಟಿಟಿಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಬೆಳಿಗ್ಗೆಯೇ ದೇವರ ದರ್ಶನ ಪಡೆದು ಹೊರಟಿದ್ದಾರೆ. ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More