ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ; ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ಹೆಚ್ಚಳ
ಅಸ್ಸಾಂನಲ್ಲಿ ಸಂಭವಿಸಿರುವ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಸರ್ಕಾರವು ಸಂತ್ರಸ್ತರಿಗಾಗಿ ಹಲವು ಪರಿಹಾರ ಕ್ರಮಗಳನ್ನು ಘೋಷಿಸಿದೆ. ಪ್ರವಾಹದಲ್ಲಿ ಮೃತಪಟ್ಟವರ ಅಥವಾ ಕಾಣೆಯಾದವರ ಕುಟುಂಬಗಳಿಗೆ ನೀಡಲಾಗುತ್ತಿದ್ದ ಪರಿಹಾರ ಧನವನ್ನು 9 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಮೃತರ ಸಂಖ್ಯೆ ಹೆಚ್ಚುತ್ತಿದ್ದರೂ, ಪ್ರವಾಹ ಪರಿಸ್ಥಿತಿಯಲ್ಲಿ ಒಟ್ಟಾರೆಯಾಗಿ ಸುಧಾರಣೆ ಕಂಡುಬರುತ್ತಿದೆ. ಜನರನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಲು ರಕ್ಷಣಾ ಪಡೆಗಳು ಹಗಲಿರುಳು ಶ್ರಮಿಸುತ್ತಿವೆ.
ಅಸ್ಸಾಂ, ಜುಲೈ 29: ಅಸ್ಸಾಂನಲ್ಲಿ (Assam Flood) ಸಂಭವಿಸಿರುವ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಸರ್ಕಾರವು ಸಂತ್ರಸ್ತರಿಗಾಗಿ ಹಲವು ಪರಿಹಾರ ಕ್ರಮಗಳನ್ನು ಘೋಷಿಸಿದೆ. ಪ್ರವಾಹದಲ್ಲಿ ಮೃತಪಟ್ಟವರ ಅಥವಾ ಕಾಣೆಯಾದವರ ಕುಟುಂಬಗಳಿಗೆ ನೀಡಲಾಗುತ್ತಿದ್ದ ಪರಿಹಾರ ಧನವನ್ನು 9 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಮೃತರ ಸಂಖ್ಯೆ ಹೆಚ್ಚುತ್ತಿದ್ದರೂ, ಪ್ರವಾಹ ಪರಿಸ್ಥಿತಿಯಲ್ಲಿ ಒಟ್ಟಾರೆಯಾಗಿ ಸುಧಾರಣೆ ಕಂಡುಬರುತ್ತಿದೆ. ಜನರನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಲು ರಕ್ಷಣಾ ಪಡೆಗಳು ಹಗಲಿರುಳು ಶ್ರಮಿಸುತ್ತಿವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!

