‘ಗೋವಾದಲ್ಲಿ ನಾನು ತಪ್ಪು ಮಾಡಿಲ್ಲ, ಅವರು ಹೇಳೋದೆಲ್ಲ ಸುಳ್ಳು’: ಆಂತರ್ಯ ಸತೀಶ್​

ಒಂದೆಡೆ ಕನ್ನಡ ಚಿತ್ರರಂಗ ಸಂಕಷ್ಟದಲ್ಲಿದೆ. ಇನ್ನೊಂದೆಡೆ ಸ್ಯಾಂಡಲ್​ವುಡ್​ನ ನಿರ್ಮಾಪಕರು ಗೋವಾಗೆ ತೆರಳಿ, ಪಾರ್ಟಿ ಮಾಡಿ, ಗಲಾಟೆ ಮಾಡಿಕೊಂಡು ಸುದ್ದಿ ಆಗಿದ್ದಾರೆ. ಈ ವಿವಾದದಲ್ಲಿ ಆಂತರ್ಯ ಸತೀಶ್​ ಮೇಲೆ ಕೆಲವು ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ಅವರು ‘ಟಿವಿ9 ಕನ್ನಡ’ಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ತಪ್ಪು ಮಾಡಿಲ್ಲ’ ಎಂದು ಅವರು ಹೇಳಿದ್ದಾರೆ.

‘ಗೋವಾದಲ್ಲಿ ನಾನು ತಪ್ಪು ಮಾಡಿಲ್ಲ, ಅವರು ಹೇಳೋದೆಲ್ಲ ಸುಳ್ಳು’: ಆಂತರ್ಯ ಸತೀಶ್​
| Updated By: ಮದನ್​ ಕುಮಾರ್​

Updated on: May 29, 2024 | 11:03 PM

ಗೋವಾದಲ್ಲಿ ಪಾರ್ಟಿ ಮಾಡುವ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ (Kannada Film Industry) ಕೆಲವು ನಿರ್ಮಾಪಕ ನಡುವೆ ಜಗಳ ಆಗಿದೆ. ಎ. ಗಣೇಶ್​ (A Ganesh) ಮೇಲೆ ಆಂತರ್ಯ ಸತೀಶ್​ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಇದೆ. ಈ ಬಗ್ಗೆ ಆಂತರ್ಯ ಸತೀಶ್​ ಮಾತನಾಡಿದ್ದಾರೆ. ‘ನಾನು ಯಾವುದೇ ಕಾರಣಕ್ಕೂ ತಪ್ಪು ಮಾಡಿಲ್ಲ. ಯಾರ ಮೇಲೂ ನಾನು ಹಲ್ಲೆ ಮಾಡಿಲ್ಲ. ಸಿಸಿಟಿವಿ ದೃಶ್ಯಗಳನ್ನು ತೆಗೆಸಲಿ. ಯಾರು ಮೊದಲು ಪ್ರಚೋದನೆ ಮಾಡಿದರು? ಯಾರು ಮೊದಲು ಕೈ ಎತ್ತಿದರು ಎಂಬುದು ತಿಳಿಯುತ್ತದೆ. ನಾನು ಚುಚ್ಚಿಲ್ಲ. ಅದೆಲ್ಲ ಶುದ್ಧ ಸುಳ್ಳು. ಮೋಸ ಇರುವುದೇ ಅವರಲ್ಲಿ. ಎ. ಗಣೇಶ್​ ಮತ್ತು ರಥಾವರ ಮಂಜುನಾಥ್​ ಅವರು ಏಕಾಏಕಿ ಬಂದು ನನ್ನ ಬಳಿ ಕೆಟ್ಟದಾಗಿ ಮಾತನಾಡಿದರು. ನಾನು ಹೊಡೆಯೋಕೆ ಹೋಗಿಲ್ಲ. ನೂಕಾಡಿದ್ದಾನೆ ಅಷ್ಟೇ. ಎನ್​.ಎಂ. ಸುರೇಶ್​ ಅವರು ಬಿಡಿಸೋಕೆ ಬಂದರು. ಇದು ಗಲಾಟೆ, ಹೊಡೆದಾಟ ಅಲ್ಲ’ ಎಂದು ಆಂತರ್ಯ ಸತೀಶ್​ (Antharya Sathish) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ