AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi Speech Live: ಚುನಾವಣಾ ಫಲಿತಾಂಶ: ಪ್ರಧಾನಿ ನರೇಂದ್ರ ಮೋದಿ ಲೈವ್ ಭಾಷಣ

Assembly Elections 2023: ದೇಶದಲ್ಲಿ ನಡೆದ ಪಂಚರಾಜ್ಯ ಚುನಾವಣೆ ಪೈಕಿ ನಾಲ್ಕು ರಾಜ್ಯಗಳ ಫಲಿತಾಂಶ ಇಂದು ಹೊರಬಂದಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೇಶದ ಜನರನ್ನುದ್ದೇಶಿಸಿ ಲೈವ್ ಆಗಿ ಭಾಷಣ ಮಾಡಿರುವ ವಿಡಿಯೋ ಇಲ್ಲಿದೆ... ಇವತ್ತು ಫಲಿತಾಂಶ ಬಂದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮೂರರಲ್ಲಿ ಗೆದ್ದಿದೆ. ತೆಲಂಗಾಣದಲ್ಲಿ ಕಳೆದ ಚುನಾವಣೆಯಲ್ಲಿ ಕೇವಲ 1 ಸ್ಥಾನ ಗೆದ್ದಿದ್ದ ಬಿಜೆಪಿಗೆ ಈಗ ಸಂಖ್ಯೆ ಎಂಟು ಆಗಿದೆ....

TV9 Web
| Edited By: |

Updated on: Dec 03, 2023 | 6:39 PM

Share

ನವದೆಹಲಿ, ಡಿಸೆಂಬರ್ 3: ದೇಶದಲ್ಲಿ ನಡೆದ ಪಂಚರಾಜ್ಯ ಚುನಾವಣೆ ಪೈಕಿ ನಾಲ್ಕು ರಾಜ್ಯಗಳ ಫಲಿತಾಂಶ (Assembly Elections 2023 Results) ಇಂದು ಹೊರಬಂದಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೇಶದ ಜನರನ್ನುದ್ದೇಶಿಸಿ ಭಾಷಣ (Narendra Modi live speech) ಮಾಡಿದ್ದಾರೆ. ಅದರ ನೇರ ಪ್ರಸಾರ ಕಾಣಬಹುದು. ಇವತ್ತು ಫಲಿತಾಂಶ ಬಂದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮೂರರಲ್ಲಿ ಗೆದ್ದಿದೆ. ತೆಲಂಗಾಣದಲ್ಲಿ ಕಳೆದ ಚುನಾವಣೆಯಲ್ಲಿ ಕೇವಲ 1 ಸ್ಥಾನ ಗೆದ್ದಿದ್ದ ಬಿಜೆಪಿಗೆ ಈಗ ಸಂಖ್ಯೆ ಎಂಟು ಆಗಿದೆ. ಈ ಹಿನ್ನೆಲೆಯಲ್ಲಿ ಕೆಲ ಗಂಟೆಗಳ ಮೊದಲು ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿ, ಈ ರಾಜ್ಯಗಳ ಮತದಾರರು ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ಹೇಳಿದ್ದರು. ಇದೀಗ ಅವರು ಲೈವ್ ಆಗಿ ಅವರು ಮಾತನಾಡಿರುವ ವಿಡಿಯೋ ಲಿಂಕ್ ಇಲ್ಲಿದೆ…

ಇನ್ನಷ್ಟು ಚುನಾವಣೆ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ