Narendra Modi Speech Live: ಚುನಾವಣಾ ಫಲಿತಾಂಶ: ಪ್ರಧಾನಿ ನರೇಂದ್ರ ಮೋದಿ ಲೈವ್ ಭಾಷಣ

Assembly Elections 2023: ದೇಶದಲ್ಲಿ ನಡೆದ ಪಂಚರಾಜ್ಯ ಚುನಾವಣೆ ಪೈಕಿ ನಾಲ್ಕು ರಾಜ್ಯಗಳ ಫಲಿತಾಂಶ ಇಂದು ಹೊರಬಂದಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೇಶದ ಜನರನ್ನುದ್ದೇಶಿಸಿ ಲೈವ್ ಆಗಿ ಭಾಷಣ ಮಾಡಿರುವ ವಿಡಿಯೋ ಇಲ್ಲಿದೆ... ಇವತ್ತು ಫಲಿತಾಂಶ ಬಂದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮೂರರಲ್ಲಿ ಗೆದ್ದಿದೆ. ತೆಲಂಗಾಣದಲ್ಲಿ ಕಳೆದ ಚುನಾವಣೆಯಲ್ಲಿ ಕೇವಲ 1 ಸ್ಥಾನ ಗೆದ್ದಿದ್ದ ಬಿಜೆಪಿಗೆ ಈಗ ಸಂಖ್ಯೆ ಎಂಟು ಆಗಿದೆ....

Follow us
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Dec 03, 2023 | 6:39 PM

ನವದೆಹಲಿ, ಡಿಸೆಂಬರ್ 3: ದೇಶದಲ್ಲಿ ನಡೆದ ಪಂಚರಾಜ್ಯ ಚುನಾವಣೆ ಪೈಕಿ ನಾಲ್ಕು ರಾಜ್ಯಗಳ ಫಲಿತಾಂಶ (Assembly Elections 2023 Results) ಇಂದು ಹೊರಬಂದಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೇಶದ ಜನರನ್ನುದ್ದೇಶಿಸಿ ಭಾಷಣ (Narendra Modi live speech) ಮಾಡಿದ್ದಾರೆ. ಅದರ ನೇರ ಪ್ರಸಾರ ಕಾಣಬಹುದು. ಇವತ್ತು ಫಲಿತಾಂಶ ಬಂದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮೂರರಲ್ಲಿ ಗೆದ್ದಿದೆ. ತೆಲಂಗಾಣದಲ್ಲಿ ಕಳೆದ ಚುನಾವಣೆಯಲ್ಲಿ ಕೇವಲ 1 ಸ್ಥಾನ ಗೆದ್ದಿದ್ದ ಬಿಜೆಪಿಗೆ ಈಗ ಸಂಖ್ಯೆ ಎಂಟು ಆಗಿದೆ. ಈ ಹಿನ್ನೆಲೆಯಲ್ಲಿ ಕೆಲ ಗಂಟೆಗಳ ಮೊದಲು ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿ, ಈ ರಾಜ್ಯಗಳ ಮತದಾರರು ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ಹೇಳಿದ್ದರು. ಇದೀಗ ಅವರು ಲೈವ್ ಆಗಿ ಅವರು ಮಾತನಾಡಿರುವ ವಿಡಿಯೋ ಲಿಂಕ್ ಇಲ್ಲಿದೆ…

ಇನ್ನಷ್ಟು ಚುನಾವಣೆ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ