ಕೃಷ್ಣ ಜನ್ಮಾಷ್ಟಮಿ: ಉಡುಪಿ ಕೃಷ್ಣಮಠಕ್ಕೆ ಮಧ್ಯರಾತ್ರಿ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದ ವಿಧಾನ ಸಭಾಧ್ಯಕ್ಷ ಯುಟಿ ಖಾದರ್

ಜನ್ಮಾಷ್ಟಮಿಯ ಪವಿತ್ರವಾದ ದಿನವಾದ ಇಂದು ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದಿದ್ದು ಧನ್ಯತೆಯ ಭಾವ ಮೂಡಿಸಿದೆ. ನಾಡಿನ ಜನರೆಲ್ಲ ಪ್ರೀತಿ-ವಿಶ್ವಾಸಗಳೊಂದಿಗೆ ನೆಮ್ಮದಿಯಿಂದ ಬದುಕುವ ಶಕ್ತಿಯನ್ನು ಕೃಷ್ಣ ಪರಮಾತ್ಮ ದಯಪಾಲಿಸಲಿ, ಕರ್ನಾಟಕ ಹೆಚ್ಚೆಚ್ಚು ಅಭಿವೃದ್ಧಿ ಹೊಂದಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಪೂರಕವಾಗಲಿ ಎಂದು ಕೃಷ್ಣನನ್ನು ಪ್ರಾರ್ಥಿಸಿದ್ದಾಗಿ ಹೇಳಿದರು.

ಕೃಷ್ಣ ಜನ್ಮಾಷ್ಟಮಿ: ಉಡುಪಿ ಕೃಷ್ಣಮಠಕ್ಕೆ ಮಧ್ಯರಾತ್ರಿ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದ ವಿಧಾನ ಸಭಾಧ್ಯಕ್ಷ ಯುಟಿ ಖಾದರ್
|

Updated on:Sep 07, 2023 | 11:00 AM

ಉಡುಪಿ: ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ವಿಧಾನ ಸಭಾ ಸ್ಪೀಕರ್ ಯುಟಿ ಖಾದರ್ (Assembly speaker UT Khader) ನಗರದ ವಿಖ್ಯಾತ ಕೃಷ್ಣ ಮಠಕ್ಕೆ (Udupi krishna Mutt) ಮಧ್ಯರಾತ್ರಿ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದರು. ನಂತರ ಟಿವಿ9 ಕನ್ನಡ ವಾಹಿನಿಯ ಉಡುಪಿ ಪ್ರತಿನಿಧಿಯೊಂದಿಗೆ ಮಾತಾಡಿದ ಅವರು, ನಾಡಿನ ಜನತೆಗೆ ಜನ್ಮಾಷ್ಟಮಿಯ ಶುಭಾಷಯಗಳನ್ನು ತಿಳಿಸಿದರು. ಮುಂದುವರಿದು ಮಾತಾಡಿದ ಖಾದರ್ ಜನ್ಮಾಷ್ಟಮಿಯ ಪವಿತ್ರವಾದ ದಿನವಾದ ಇಂದು ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದಿದ್ದು ಧನ್ಯತೆಯ ಭಾವ ಮೂಡಿಸಿದೆ. ನಾಡಿನ ಜನರೆಲ್ಲ ಪ್ರೀತಿ-ವಿಶ್ವಾಸಗಳೊಂದಿಗೆ ನೆಮ್ಮದಿಯಿಂದ ಬದುಕುವ ಶಕ್ತಿಯನ್ನು ಕೃಷ್ಣ ಪರಮಾತ್ಮ ದಯಪಾಲಿಸಿಸಲಿ, ಕರ್ನಾಟಕ (Karnataka) ಹೆಚ್ಚೆಚ್ಚು ಅಭಿವೃದ್ಧಿ ಹೊಂದಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಪೂರಕವಾಗಲಿ ಎಂದು ಕೃಷ್ಣನನ್ನು ಪ್ರಾರ್ಥಿಸಿದ್ದಾಗಿ ಹೇಳಿದರು. ಖಾದರ್ ಅವರೊಂದಿಗೆ ಕೆಲ ಸ್ಥಳೀಯ ನಾಯಕರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:58 am, Thu, 7 September 23

Follow us
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ