ಕೊಲ್ಲೂರು ಮೂಕಾಂಬಿಕೆಗೆ ಸಿಎಂ ವಿಜಯ್, ವಿಶೇಷ ಪೂಜೆ: ಕ್ಷೇತ್ರದ ಮಹಿಮೆ, ದೇವಿ ಶಕ್ತಿ ಬಗ್ಗೆ ವಿವರಿಸಿದ ಆಧ್ಯಾತ್ಮಕ ಚಿಂತಕ
ತಮಿಳುನಾಡು ಸಿಎಂ ಆದ ಬಳಿಕ ವಿಜಯ್ ಅವರು ಮೊದಲ ಬಾರಿಗೆ ಇಂದು (ಜೂನ್ 12) ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರಿಗೆ ಭೇಟಿ ನೀಡಿದ್ದು, ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ಪ್ರಧಾನ ಅರ್ಚಕ ರಾಮಚಂದ್ರ ಅಡಿಗರು ಪೂಜೆಗೆ ಸಂಕಲ್ಪ ನೆರವೇರಿಸಿದ್ದು, ದೇವಸ್ಥಾನದ ಅರ್ಚಕರು ಸಿಎಂ ವಿಜಯ್ ಕೈಗೆ ರಕ್ಷಾ ದಾರ ಕಟ್ಟಿದರು. ಇನ್ನು 30 ನಿಮಿಷಗಳ ಕಾಲ ದೇವಸ್ಥಾನದಲ್ಲಿದ್ದ ವಿಜಯ್, ಅವರು ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿ ತೆರಳಿದ್ದಾರೆ.
ಉಡುಪಿ, (ಜೂನ್ 12): ತಮಿಳುನಾಡು ಸಿಎಂ ಆದ ಬಳಿಕ ವಿಜಯ್ ಅವರು ಮೊದಲ ಬಾರಿಗೆ ಇಂದು (ಜೂನ್ 12) ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರಿಗೆ ಭೇಟಿ ನೀಡಿದ್ದು, ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ಪ್ರಧಾನ ಅರ್ಚಕ ರಾಮಚಂದ್ರ ಅಡಿಗರು ಪೂಜೆಗೆ ಸಂಕಲ್ಪ ನೆರವೇರಿಸಿದ್ದು, ದೇವಸ್ಥಾನದ ಅರ್ಚಕರು ಸಿಎಂ ವಿಜಯ್ ಕೈಗೆ ರಕ್ಷಾ ದಾರ ಕಟ್ಟಿದರು. ಇನ್ನು 30 ನಿಮಿಷಗಳ ಕಾಲ ದೇವಸ್ಥಾನದಲ್ಲಿದ್ದ ವಿಜಯ್, ಅವರು ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿ ತೆರಳಿದ್ದಾರೆ. ಇನ್ನು ವಿಜಯ್ ಅವರ ಪೂಜೆ ಬಗ್ಗೆ ಆಧ್ಯಾತ್ಮಕ ಚಿಂತಕ ಪ್ರಕಾಶ್ ಅಮ್ಮಣ್ಣಾಯ ಟಿವಿ9 ಜೊತೆ ಮಾತನಾಡಿದ್ದು, ವಿಜಯ್ ಅವರ ಪೂಜೆ ಹಾಗೂ ಮೂಕಾಂಬಿಕಾ ದೇವಿಯ ವಿಶೇಷತೆಯನ್ನು ವಿವರಿಸಿದ್ದಾರೆ.
ಇದನ್ನೂ ನೋಡಿ: ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ತಮಿಳುನಾಡು ಸಿಎಂ ವಿಜಯ್
Follow Us
