ಗಗನಯಾತ್ರಿ ಶುಭಾಂಶು ಶುಕ್ಲಾಗೆ ಬೆಂಗಳೂರಿನ ನಂಟಿದೆ: ವಿಜ್ಞಾನಿ ಗುರುಪ್ರಸಾದ್
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ಮೂವರು ಸಿಬ್ಬಂದಿಯ ಹೊತ್ತ ಸ್ಪೇಸ್-ಎಕ್ಸ್ನ ಫಾಲ್ಕನ್ 9 ರಾಕೆಟ್ ಯಶಸ್ವಿ ಉಡಾವಣೆ ಆಗಿದೆ. ಶುಭಾಂಶು ಶುಕ್ಲಾ ಬೆಂಗಳೂರಿನ ಐಐಎಸ್ಸಿಯಲ್ಲಿ ತರಬೇತಿ ಪಡೆದಿದ್ದಾರೆ. ಈ ಬಗ್ಗೆ ಟಿವಿ9 ಜೊತೆಗೆ ಬೆಂಗಳೂರಿನ ನೆಹರೂ ತಾರಾಲಯ ನಿರ್ದೇಶಕ ಗುರುಪ್ರಸಾದ್ ಅವರು ಮಾಹಿತಿ ನೀಡಿದ್ದಾರೆ.
ಬೆಂಗಳೂರು, ಜೂನ್ 25: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla) ಸೇರಿ ಮೂವರು ಸಿಬ್ಬಂದಿಯ ಹೊತ್ತ ಸ್ಪೇಸ್-ಎಕ್ಸ್ನ ಫಾಲ್ಕನ್ 9 ರಾಕೆಟ್ ಯಶಸ್ವಿ ಉಡಾವಣೆ ಆಗಿದೆ. ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಬೆಂಗಳೂರಿನ ನಂಟು ಹೊಂದಿದ್ದಾರೆ. ಈ ಬಗ್ಗೆ ನೆಹರೂ ತಾರಾಲಯ ನಿರ್ದೇಶಕ ಗುರುಪ್ರಸಾದ್ ಮಾಹಿತಿ ನೀಡಿದ್ದಾರೆ. ಟಿವಿ9 ಜೊತೆ ಮಾತನಾಡಿದ ಅವರು, ಶುಭಾಂಶು ಶುಕ್ಲಾ ಬೆಂಗಳೂರಿನ ಐಐಎಸ್ಸಿ ಯಲ್ಲಿ ತರಬೇತಿ ಪಡೆದಿದ್ದಾರೆ. ಶುಭಾಂಶು ಶುಕ್ಲಾ ಅವರು 60 ಯೋಜನೆಗಳಲ್ಲಿ ಕಾರ್ಯವನ್ನ ನಿರ್ವಹಿಸುತ್ತಿದ್ದಾರೆ. ಈ ಜರ್ನಿಯಿಂದ ಭಾರತಕ್ಕೂ ಕೂಡ ಅನೇಕ ಉಪಯೋಗ ಆಗಲಿದೆ ಎಂದಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಗೆಳೆಯ ವಾಸುಕಿ ವೈಭವ್ ಕಾನ್ಸರ್ಟ್ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು

