AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ಸ್ಫೋಟ, 18 ಮಂದಿ ಸಾವು

ಆಫ್ರಿಕನ್ ದೇಶ ನೈಜೀರಿಯಾದಲ್ಲಿ ತೈಲ ಟ್ಯಾಂಕರ್​ ಸ್ಫೋಟಗೊಂಡಿದ್ದು, 18 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಸ್ಫೋಟದಿಂದಾಗಿ 17 ವಾಹನಗಳು ಸುಟ್ಟು ಭಸ್ಮವಾಗಿವೆ. ಟ್ರಕ್‌ನ ಬ್ರೇಕ್ ವಿಫಲವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ್ದ, ಇದರಿಂದಾಗಿ ಎಕ್ಸ್‌ಪ್ರೆಸ್‌ವೇಯಲ್ಲಿ ಸುಮಾರು 17 ವಾಹನಗಳಿಗೆ ಟ್ರಕ್ ಡಿಕ್ಕಿ ಹೊಡೆದಿದೆ. ಟ್ರೋಲ್ ತುಂಬಿದ ಟ್ಯಾಂಕರ್ ನಿಯಂತ್ರಣ ತಪ್ಪಿ 17 ವಾಹನಗಳಿಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದೆ.

ನಯನಾ ರಾಜೀವ್
|

Updated on: Jan 27, 2025 | 8:58 AM

Share

ಆಫ್ರಿಕನ್ ದೇಶ ನೈಜೀರಿಯಾದಲ್ಲಿ ತೈಲ ಟ್ಯಾಂಕರ್​ ಸ್ಫೋಟಗೊಂಡಿದ್ದು, 18 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಸ್ಫೋಟದಿಂದಾಗಿ 17 ವಾಹನಗಳು ಸುಟ್ಟು ಭಸ್ಮವಾಗಿವೆ. ಟ್ರಕ್‌ನ ಬ್ರೇಕ್ ವಿಫಲವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ್ದ, ಇದರಿಂದಾಗಿ ಎಕ್ಸ್‌ಪ್ರೆಸ್‌ವೇಯಲ್ಲಿ ಸುಮಾರು 17 ವಾಹನಗಳಿಗೆ ಟ್ರಕ್ ಡಿಕ್ಕಿ ಹೊಡೆದಿದೆ. ಟ್ರೋಲ್ ತುಂಬಿದ ಟ್ಯಾಂಕರ್ ನಿಯಂತ್ರಣ ತಪ್ಪಿ 17 ವಾಹನಗಳಿಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದೆ.

10 ಜನರಿಗೆ ಬಹು ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಒಂದು ವಾರದ ಹಿಂದೆ ನೈಜೀರಿಯಾದಲ್ಲಿ ಇದೇ ರೀತಿಯ ಘಟನೆಯಲ್ಲಿ ಸುಮಾರು 100 ಜನರು ಸಾವನ್ನಪ್ಪಿದ್ದರು. ಇತ್ತೀಚಿನ ಘಟನೆಯು ಜನವರಿ 25-26 ರ ತಡರಾತ್ರಿಯಲ್ಲಿ ನಡೆದಿದೆ. ಆಗ್ನೇಯ ರಾಜ್ಯವಾದ ಎನುಗುದಲ್ಲಿನ ಎನುಗು-ಒನಿತ್ಶಾ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಸಂಭವಿಸಿತ್ತು.

ನೈಜೀರಿಯಾ ಆಫ್ರಿಕಾದಲ್ಲಿ ಅತಿ ಹೆಚ್ಚು ತೈಲ ಉತ್ಪಾದಿಸುವ ದೇಶ ಮತ್ತು ಆಫ್ರಿಕಾದಲ್ಲಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎಂದು ಹೇಳಲಾಗುತ್ತದೆ. ಇಲ್ಲಿ ಸರಕು ಸಾಗಣೆಗೆ ಸಮರ್ಥ ರೈಲ್ವೆ ವ್ಯವಸ್ಥೆ ಇಲ್ಲ. ನೈಜೀರಿಯಾದಲ್ಲಿ ಇಂಧನ ಟ್ಯಾಂಕರ್‌ಗಳನ್ನು ಒಳಗೊಂಡ ಅಪಘಾತಗಳು ಸಾಮಾನ್ಯವಾಗಿದೆ. ಇದಕ್ಕೆ ಹದಗೆಟ್ಟ ರಸ್ತೆ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಕಾರಣ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?
Video: ಕಬ್ಬು ತುಂಬಿದ್ದ ಟ್ರಕ್ ಶಾಲಾ ವಾಹನದ ಮೇಲೆ ಪಲ್ಟಿ
Video: ಕಬ್ಬು ತುಂಬಿದ್ದ ಟ್ರಕ್ ಶಾಲಾ ವಾಹನದ ಮೇಲೆ ಪಲ್ಟಿ