ಉಪ್ಪಿಯ ಬೆಂಬಲಿಸಿದ ಫ್ಯಾನ್ಸ್ ವಿರುದ್ಧವೂ ಅಟ್ರಾಸಿಟಿ ಕೇಸ್ ಹಾಕಲು ಸಿದ್ಧತೆ
ಉಪೇಂದ್ರ ಕ್ಷಮೆ ಕೇಳಿದರೂ ವಿವಾದ ತಣ್ಣಗಾಗುತ್ತಿಲ್ಲ. ಈ ಮಧ್ಯೆ ಕೆಲವರು ಉಪೇಂದ್ರ ಅವರ ಹೇಳಿಕೆಯನ್ನು ಬೆಂಬಲಿಸಿದ್ದರು. ಅದರಲ್ಲಿ ಯಾವುದೇ ಆಕ್ಷೇಪಾರ್ಹ ವಿಚಾರ ಇಲ್ಲ ಎಂದು ಹೇಳಿದ್ದರು. ಹೀಗಾಗಿ ಉಪೇಂದ್ರ ಅಭಿಮಾನಿಗಳ ವಿರುದ್ಧ ದೌರ್ಜನ್ಯ ಕೇಸ್ ದಾಖಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಉಪೇಂದ್ರ ಅವರ ನೀಡಿದ್ದ ಆಕ್ಷೇಪಾರ್ಹ ಹೇಳಿಕೆ ಸಂಚಲನ ಸೃಷ್ಟಿ ಮಾಡಿತು. ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಯಿತು. ಸದ್ಯ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ. ಉಪೇಂದ್ರ (Upendra) ಕ್ಷಮೆ ಕೇಳಿದರೂ ವಿವಾದ ತಣ್ಣಗಾಗುತ್ತಿಲ್ಲ. ಈ ಮಧ್ಯೆ ಕೆಲವರು ಉಪೇಂದ್ರ ಅವರ ಹೇಳಿಕೆಯನ್ನು ಬೆಂಬಲಿಸಿದ್ದರು. ಅದರಲ್ಲಿ ಯಾವುದೇ ಆಕ್ಷೇಪಾರ್ಹ ವಿಚಾರ ಇಲ್ಲ ಎಂದು ಹೇಳಿದ್ದರು. ಹೀಗಾಗಿ ಉಪೇಂದ್ರ ಅಭಿಮಾನಿಗಳ ವಿರುದ್ಧ ದೌರ್ಜನ್ಯ ಕೇಸ್ ದಾಖಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರಿಂದ ಉಪ್ಪಿ ಫ್ಯಾನ್ಸ್ಗೂ ತೊಂದರೆ ಎದುರಾಗುವ ಸೂಚನೆ ಸಿಕ್ಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

