ಚೈತ್ರಾ ಕುಂದಾಪುರ ಮತ್ತು ಗೋವಿಂದ ಬಾಬು ಆಪ್ತ ಪ್ರಸಾದ್ ನಡುವೆ ನಡೆದ ಸಂಭಾಷಣೆಯ ಆಡಿಯೋ ಬಹಿರಂಗ

ಯಾರೋ ಇಬ್ಬರು ಹುಡುಗರು ಕಾರ್ಕಳ ರಸ್ತೆಯಲ್ಲಿ ಹೋಗಿತ್ತದ್ದರು ಅಂತ ಪ್ರಸಾದ್ ಹೇಳಿದಾಗ ಚೈತ್ರಾ ಸುನಿಲ್ ಕುಮಾರ್ ಮನೆಗೆ ಹೋಗಿರಬೇಕು ಅನ್ನುತ್ತಾಳೆ. ಅದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರೋ ಅಥವಾ ಬೇರೆ ಸುನೀಲ್ ಕುಮಾರೋ ಅಂತ ಗೊತ್ತಾಗಲ್ಲ. ಹೆಸರು ಹೇಳಿದ ಮಾತ್ರಕ್ಕೆ ಪ್ರಕರಣದಲ್ಲಿ ಶಾಸಕರನ್ನು ಎಳೆತರೋದು ಸರಿ ಕೂಡ ಅಲ್ಲ.

|

Updated on: Sep 16, 2023 | 10:40 AM

ಬೆಂಗಳೂರು: ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಯನ್ನು (Govind Babu Pujari) ನಂಬಿಸಿ ಸುಮಾರು ರೂ. 5 ಕೋಟಿ ವಂಚಿಸಿರುವ ಅರೋಪದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾದ ಬಳಿಕ ವಿಚಾರಣೆ ಸಮಯದಲ್ಲಿ ಅರೋಗ್ಯದಲ್ಲಿ ಏರುಪೇರಾಗಿ ಅಸ್ಪತ್ರೆ ಸೇರಿರುವ ಚೈತ್ರಾ ಕುಂದಾಪುರ (Chaitra Kundapura) ಎಸಗಿರುವ ಅಕ್ರಮಗಳು ಒಂದೊಂದಾಗಿ ಬಯಲಿಗೆ ಬರುತ್ತಿವೆ. ಅವಳ ಮತ್ತು ಗೋವಿಂದ ಪೂಜಾರಿಯ ಆಪ್ತ ಪ್ರಸಾದ್ (Prasad) ಹೆಸರಿನ ವ್ಯಕ್ತಿಯ ನಡುವೆ ನಡೆದಿರುವ ಮೊಬೈಲ್ ಸಂಭಾಷಣೆ ಬಹಿರಂಗಗೊಂಡಿದೆ. ಇದರಲ್ಲಿ ಪ್ರಸಾದ್ ಚೈತ್ರಾಗೆ ಮುಟ್ಟಿಸಿದೆ ಅಂತ ಹೇಳುತ್ತಾನೆ. ಏನು ಮುಟ್ಟಿಸಿದೆ, ಯಾರಿಗೆ ಮುಟ್ಟಿಸಿದೆ ಅಂತ ಆತ ಹೇಳಲ್ಲ. ಸಂಭಾಷಣೆಯಲ್ಲಿ ಚೈತ್ರಾ, ಸುನೀಲ್ ಕುಮಾರ್ ಹೆಸರು ಪ್ರಸ್ತಾಪ ಮಾಡುತ್ತಾಳೆ. ಯಾರೋ ಇಬ್ಬರು ಹುಡುಗರು ಕಾರ್ಕಳ ರಸ್ತೆಯಲ್ಲಿ ಹೋಗಿತ್ತದ್ದರು ಅಂತ ಪ್ರಸಾದ್ ಹೇಳಿದಾಗ ಚೈತ್ರಾ ಸುನೀಲ್ ಕುಮಾರ್ ಮನೆಗೆ ಹೋಗಿರಬೇಕು ಅನ್ನುತ್ತಾಳೆ. ಅದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರೋ ಅಥವಾ ಬೇರೆ ಸುನೀಲ್ ಕುಮಾರೋ ಅಂತ ಗೊತ್ತಾಗಲ್ಲ. ಹೆಸರು ಹೇಳಿದ ಮಾತ್ರಕ್ಕೆ ಪ್ರಕರಣದಲ್ಲಿ ಶಾಸಕರನ್ನು ಎಳೆತರೋದು ಸರಿ ಕೂಡ ಅಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್