ಚೈತ್ರಾ ಕುಂದಾಪುರ ಬಗ್ಗೆ ವಿನಯ್ ಗುರೂಜಿ ಜೊತೆ ಗೋವಿಂದ ಬಾಬು ನಡೆಸಿದ ಫೋನ್ ಸಂಭಾಷಣೆಯ ಆಡಿಯೋ ಬಯಲು!

ಗೋವಿಂದ ಬಾಬು ಹೇಳುತ್ತಿರುವ ‘ಅವರು’ ಯಾರು ಅನ್ನೋದು ಗೊತ್ತಾಗುತ್ತಿಲ್ಲ. ಆದರೆ ಒಂದು ಮಾತು ಸ್ಪಷ್ಟವಾಗುತ್ತದೆ. ಗೋವಿಂದ ಬಾಬುರನ್ನು ವಂಚಿಸಲು ಚೈತ್ರಾ ಗಣ್ಯರೊಬ್ಬರ ಹೆಸರು ಬಳಸಿದ್ದಾಳೆ ಮತ್ತು ವಿಚಾರಣೆ ಸಮಯದಲ್ಲಿ ಗೋವಿಂದ ಗಣ್ಯರ ಹೆಸರನ್ನು ಪೊಲೀಸರಿಗೆ ತಿಳಿಸಿರುವ ಸಾಧ್ಯತೆ ಇದೆ.

|

Updated on: Sep 16, 2023 | 12:36 PM

ಚಿಕ್ಕಮಗಳೂರು: ಚೈತ್ರಾ ಕುಂದಾಪರ ವಂಚನೆ ಪ್ರಕರಣದಲ್ಲಿ (Chaitra Kundapura fraud case) ಚಿಕ್ಕಮಗಳೂರು ಜಿಲ್ಲೆಯ ಪ್ರಸ್ತಾಪ ಜಾಸ್ತಿಯಾಗುತ್ತಿದೆ. ಇಲ್ಲೊಂದು ಬಹಿರಂಗಗೊಡಿರುವ ಆಡಿಯೋ ಕ್ಲಿಪ್ಪಿಂಗ್ ಇದೆ. ಚೈತ್ರಾಳಿಂದ ವಂಚನೆಗೊಳಗಾಗಿರುವ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ (Govind Babu Pujari) ಮತ್ತು ವಿನಯ್ ಗುರೂಜಿ ಗೌರಿಗದ್ದೆ (Vinay Guriju Gowrigadde) ನಡುವೆ ನಡೆದಿರುವ ಸಂಬಾಷಣೆ ಇದು. ಅಸಲಿಗೆ ಇದು ಕೇವಲ 10-12 ಸೆಕೆಂಡುಗಳ ವಿಡಿಯೋ. ಗೋವಿಂದ ಬಾಬು, ಚೈತ್ರಾಗೆ (ಅಥವಾ ಚೈತ್ರಾ ಬಗ್ಗೆ) ಜಾಗ್ರತೆಯಿಂದ ಇರಲು ತಿಳಿಸುವಂತೆ ಗುರೂಜಿಗೆ ಹೇಳುತ್ತಿದ್ದಾರೆ. ‘ಅವರ’ ಹೆಸರಲ್ಲಿ ಬೇರೆಯವರಿಗೂ ಮೋಸ ಮಾಡಬಹುದು, ನನಗಂತೂ ಬಹಳ ದೊಡ್ಡ ಮೋಸ ಮಾಡಿದ್ದಾಳೆ ಎಂದು ಅವರು ಗುರೂಜಿಗೆ ಹೇಳುತ್ತಿದ್ದಾರೆ. ಗೋವಿಂದ ಬಾಬು ಹೇಳುತ್ತಿರುವ ‘ಅವರು’ ಯಾರು ಅನ್ನೋದು ಗೊತ್ತಾಗುತ್ತಿಲ್ಲ. ಆದರೆ ಒಂದು ಮಾತು ಸ್ಪಷ್ಟವಾಗುತ್ತದೆ. ಗೋವಿಂದ ಬಾಬುರನ್ನು ವಂಚಿಸಲು ಚೈತ್ರಾ ಗಣ್ಯರೊಬ್ಬರ ಹೆಸರು ಬಳಸಿದ್ದಾಳೆ ಮತ್ತು ವಿಚಾರಣೆ ಸಮಯದಲ್ಲಿ ಗೋವಿಂದ ಗಣ್ಯರ ಹೆಸರನ್ನು ಪೊಲೀಸರಿಗೆ ತಿಳಿಸಿರುವ ಸಾಧ್ಯತೆ ಇದೆ. ಗೋವಿಂದ ಬಾಬು ಹೇಳೋದನ್ನು ಕೇಳಿದರೆ, ಪ್ರಕರಣದಲ್ಲಿ ಗಣ್ಯರ ಪಾಲೇನೂ ಇಲ್ಲ, ಚೈತ್ರಾ ಜನರನ್ನು ವಂಚಿಸಲು ಅವರ ಹೆಸರು ಬಳಿಸಿಕೊಂಡಿದ್ದಾಳೆ, ಅಂತ ಸ್ಪಷ್ಟವಾಗುತ್ತದೆ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್