AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಶ್ರಾವಣ ಮಾಸದ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ

ಶ್ರಾವಣ ಮಾಸದ ಮೂರನೇ ಶುಕ್ರವಾರದಂದು ಗ್ರಹಗಳ ಸಂಚಾರ ಹೇಗಿದೆ? ಇಂದು ದ್ವಾದಶ ರಾಶಿಗಳ ಪ್ರಭಾವ ಬೀರುತ್ತವೆಯಾ? ಎಂಬೆಲ್ಲ ವಿಚಾರಗಳ ಬಗ್ಗೆ ಬಸವರಾಜ ಗುರೂಜಿ ತಿಳಿಸಿದ್ದಾರೆ. ಆಗಸ್ಟ್​ 23 ಶುಕ್ರವಾರದ ಇಂದಿನ ರಾಶಿ ಭವಿಷ್ಯ ತಿಳಿಯಿರಿ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Aug 23, 2024 | 7:00 AM

Share

ಹಿಂದೂ ಧರ್ಮದ ಪ್ರಕಾರ ಶ್ರಾವಣ ಮಾಸ ಶ್ರೇಷ್ಠವಾದ ತಿಂಗಳು. ಶುಭ ಕಾರ್ಯಗಳಿಗೆ ಸೂಕ್ತವಾಬ ತಿಂಗಳು. ಈ ತಿಂಗಳಲ್ಲಿ ಯಾವುದೇ ಕಾರ್ಯ ಕೈಗೊಂಡರು ಯಶಸ್ಸು ಕಾಣುತ್ತೇವೆ ಅಂತ ಹೇಳಲಾಗುತ್ತದೆ. ಇಂದು ಶ್ರಾವಣ ಮಾಸದ ಮೂರನೇ ಶುಕ್ರವಾರ. ಕಳೆದ ವಾರ ಶುಕ್ರವಾರದಂದು ವರ ಮಹಾಲಕ್ಷ್ಮಿ ಹಬ್ಬ ಆಚರಿಸಲು ಸಾಧ್ಯವಾಗದೆ ಇದ್ದವರು, ಈ ಶಕ್ರವಾರ ಆಚರಿಸಬಹುದಾಗಿದೆ. ಈ ಶುಕ್ರವಾರದ ಗ್ರಹಗಳ ಸಂಚಾರ ಹೇಗಿದೆ? ಶುಭ, ಅಶುಭಗಳ ಬಗ್ಗೆ, ಇಂದಿನ (ಆಗಸ್ಟ್ 23) ರಾಶಿ ಭವಿಷ್ಯವೇನು? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ರೇವತೀ, ಯೋಗ: ಧೃತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:49 ಗಂಟೆ, ರಾಹು ಕಾಲ ಬೆಳಿಗ್ಗೆ 11:02 ರಿಂದ ಮಧ್ಯಾಹ್ನ 12:35, ಯಮಘಂಡ ಕಾಲ ಮಧ್ಯಾಹ್ನ 03:42 ರಿಂದ ಸಂಜೆ 05:16ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:55 ರಿಂದ 09:28ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್