Nithya Bhavishya: ಶ್ರಾವಣ ಮಾಸದ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ

ಶ್ರಾವಣ ಮಾಸದ ಮೂರನೇ ಶುಕ್ರವಾರದಂದು ಗ್ರಹಗಳ ಸಂಚಾರ ಹೇಗಿದೆ? ಇಂದು ದ್ವಾದಶ ರಾಶಿಗಳ ಪ್ರಭಾವ ಬೀರುತ್ತವೆಯಾ? ಎಂಬೆಲ್ಲ ವಿಚಾರಗಳ ಬಗ್ಗೆ ಬಸವರಾಜ ಗುರೂಜಿ ತಿಳಿಸಿದ್ದಾರೆ. ಆಗಸ್ಟ್​ 23 ಶುಕ್ರವಾರದ ಇಂದಿನ ರಾಶಿ ಭವಿಷ್ಯ ತಿಳಿಯಿರಿ.

Follow us
|

Updated on: Aug 23, 2024 | 7:00 AM

ಹಿಂದೂ ಧರ್ಮದ ಪ್ರಕಾರ ಶ್ರಾವಣ ಮಾಸ ಶ್ರೇಷ್ಠವಾದ ತಿಂಗಳು. ಶುಭ ಕಾರ್ಯಗಳಿಗೆ ಸೂಕ್ತವಾಬ ತಿಂಗಳು. ಈ ತಿಂಗಳಲ್ಲಿ ಯಾವುದೇ ಕಾರ್ಯ ಕೈಗೊಂಡರು ಯಶಸ್ಸು ಕಾಣುತ್ತೇವೆ ಅಂತ ಹೇಳಲಾಗುತ್ತದೆ. ಇಂದು ಶ್ರಾವಣ ಮಾಸದ ಮೂರನೇ ಶುಕ್ರವಾರ. ಕಳೆದ ವಾರ ಶುಕ್ರವಾರದಂದು ವರ ಮಹಾಲಕ್ಷ್ಮಿ ಹಬ್ಬ ಆಚರಿಸಲು ಸಾಧ್ಯವಾಗದೆ ಇದ್ದವರು, ಈ ಶಕ್ರವಾರ ಆಚರಿಸಬಹುದಾಗಿದೆ. ಈ ಶುಕ್ರವಾರದ ಗ್ರಹಗಳ ಸಂಚಾರ ಹೇಗಿದೆ? ಶುಭ, ಅಶುಭಗಳ ಬಗ್ಗೆ, ಇಂದಿನ (ಆಗಸ್ಟ್ 23) ರಾಶಿ ಭವಿಷ್ಯವೇನು? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ರೇವತೀ, ಯೋಗ: ಧೃತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:49 ಗಂಟೆ, ರಾಹು ಕಾಲ ಬೆಳಿಗ್ಗೆ 11:02 ರಿಂದ ಮಧ್ಯಾಹ್ನ 12:35, ಯಮಘಂಡ ಕಾಲ ಮಧ್ಯಾಹ್ನ 03:42 ರಿಂದ ಸಂಜೆ 05:16ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:55 ರಿಂದ 09:28ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ