ನೇಹಾ ಹಿರೇಮಠ ತಂದೆಯನ್ನು ಚೇಸ್ ಮಾಡಿದ ಆಟೋ ಚಾಲಕ, ಮುಂದೇನಾಯ್ತು ನೋಡಿ

ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಅವರ ತಂದೆ, ಕಾಂಗ್ರೆಸ್ ಕಾರ್ಪೋರೆಟರ್ ನಿರಂಜನ ಹಿರೇಮಠ ಅವರನ್ನು ಆಟೋವೊಂದು ಚೇಸ್ ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ. ಆಟೋ ಚಾಲಕ ಸುಮಾರು ಒಂದು ಕಿಲೋ ಮೀಟರ್ ವರೆಗೂ ನಿರಂಜನ ಹಿರೇಮಠ ಅವರ ಕಾರು ಫಾಲೋ ಮಾಡಿಕೊಂಡು ಹೋಗಿದ್ದಾನೆ.

ನೇಹಾ ಹಿರೇಮಠ ತಂದೆಯನ್ನು ಚೇಸ್ ಮಾಡಿದ ಆಟೋ ಚಾಲಕ, ಮುಂದೇನಾಯ್ತು ನೋಡಿ
| Updated By: ರಮೇಶ್ ಬಿ. ಜವಳಗೇರಾ

Updated on:May 28, 2024 | 3:47 PM

ಹುಬ್ಬಳ್ಳಿ, (ಮೇ 28): ಕೊಲೆಯಾದ ನೇಹಾ ಅವರ ತಂದೆ, ಕಾಂಗ್ರೆಸ್ ಕಾರ್ಪೋರೆಟರ್ ನಿರಂಜನ ಹಿರೇಮಠ(neha hiremath Father Niranjan)  ಅವರನ್ನು ಆಟೋವೊಂದು ಚೇಸ್ ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ. KA-25,EE-6476 ನಂಬರಿನ ಆಟೋ ಇಂದು (ಮೇ 28) ಹುಬ್ಬಳ್ಳಿಯ ಟೆಂಡ್ಯೂರ್ ರಸ್ತೆಯಲ್ಲಿ ನಿರಂಜನ ಹಿರೇಮಠ ಅವರ ಕಾರನ್ನು ಫಾಲೋ ಮಾಡಿಕೊಂಡು ಹೋಗಿದೆ. ಸುಮಾರು ಒಂದು ಕಿಲೋ ಮೀಟರ್ ವರೆಗೂ  ಫಾಲೋ ಮಾಡಿಕೊಂಡು ಹೋಗಿದ್ದು, ಕೆಲ ಕಾಲ ಆತಂಕ ಮೂಡಿಸಿತ್ತು. ಬಳಿಕ ನಿರಂಜನ್ ಅವರು ಕಾರು ನಿಲ್ಲಿಸಿ ಆಟೋವನ್ನು ಹಿಡಿದು ಪ್ರಶ್ನಿಸಿದ್ದಾರೆ. ಈ ವೇಳೆ ಆಟೋ ಚಾಲಕ ಪಾನಮತ್ತನಾಗಿರುವುದು ಕಂಡುಬಂದಿದೆ.  ಬಳಿಕ ಸ್ಥಳೀಯರು ಆಟೋ ಚಾಲಕನಿಗೆ ಗೂಸಾ ನೀಡಿ ವಿದ್ಯಾನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:46 pm, Tue, 28 May 24

Follow us
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್