ಬೆಂಗಳೂರು: ವಿದೇಶಿ ಪ್ರಜೆಗಳಿಗೆ ಆಟೋ ಚಾಲಕನಿಂದ ಮಹಾ ಮೋಸ; ವಿಡಿಯೋ ಇಲ್ಲಿದೆ

ಬೆಂಗಳೂರಿನಲ್ಲಿ ಕೆಲವು ಆಟೋ ಚಾಲಕರು ವಸೂಲಿ ಮಾಡುತ್ತಾರೆ ಎಂಬ ಆರೋಪ ಕೇಳಿಬರುತ್ತಿದೆ. ಮೊದಲ ಬಾರಿ ಬೆಂಗಳೂರಿಗೆ ಬಂದ ವ್ಯಕ್ತಿಗಳಿಂದ ಭಾರೀ ಪ್ರಮಾಣದಲ್ಲಿ ಬಾಡಿಗೆ ಕೇಳುವುದನ್ನು ಸಾಮಾನ್ಯವಾಗಿ ನೋಡಬಹುದು. ಇದೀಗ, ಬೆಂಗಳೂರು ಅರಮನೆ ವೀಕ್ಷಣೆಗೆ ಬಂದ ವಿದೇಶಿ ಪ್ರಜೆಗಳಿಗೆ ಆಟೋ ಚಾಲಕನೊಬ್ಬ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದೆ.

| Edited By: Rakesh Nayak Manchi

Updated on: Sep 05, 2023 | 3:56 PM

ಬೆಂಗಳೂರು, ಸೆ.5: ನಗರದಲ್ಲಿರುವ ಅರಮನೆ (Bengaluru Palace) ವೀಕ್ಷಣೆಗೆ ಬಂದಿದ್ದ ವಿದೇಶಿ ಪ್ರಜೆಗಳಿಗೆ ಆಟೋ ಚಾಲಕರೊಬ್ಬರು ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ವಿದೇಶಿ ಪ್ರಜೆಗಳ ಗಮನ ಬೇರೆಡೆ ಸೆಳೆಯುತ್ತಲೇ 500 ರೂ. ಬಾಡಿಗೆ ಪಡೆದು 100 ರೂ. ಕೊಟ್ಟಿದ್ದೀರಿ ಎಂದು ಹೇಳಿ ಮತ್ತಷ್ಟು ಹಣ ವಸೂಲಿ ಮಾಡಿದ್ದಾರೆ. ಇದರ ವಿಡಿಯೋವನ್ನು ಮೊಹಮ್ಮದ್ ಫಿಜ್ ಎಂಬ ಯೂಟ್ಯೂಬ್​ ಚಾನೆಲ್​ನಲ್ಲಿ ಹಂಚಿಕೊಳ್ಳಲಾಗಿದ್ದು, ಈ ಆಟೋದಲ್ಲಿ ಹೋಗದಂತೆ ಸೂಚಿಸಲಾಗಿದೆ. ವಿಡಿಯೋದಲ್ಲಿ ಇರುವಂತೆ, ಪ್ರವಾಸಿಗರಿಂದ 500 ರೂ. ಪಡೆದು ಅದನ್ನು ಶರ್ಟ್​​ ಕೈ ತೋಳಿನ ಒಳಗೆ ಅಡಗಿಸಿಟ್ಟು ಮತ್ತೊಂದು ಕೈಯಲ್ಲಿದ್ದ 100 ರೂ. ತೋರಿಸಿ ಮತ್ತಷ್ಟು ಹಣ ಕೇಳುವುದನ್ನು ನೋಡಬಹುದು. ಭಾರತದ ಕರೆನ್ಸಿ ಬಗ್ಗೆ ಅಷ್ಟಾಗಿ ಅರವಿಲ್ಲದ ವಿದೇಶಿ ಪ್ರಜೆ, ತಾನು 100 ರೂ. ಕೊಟ್ಟಿರಬಹುದು ಎಂದು ತಿಳಿದು ಮತ್ತೆ ಹಣ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow us
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್