ಗಿಲ್ಲಿ ಗೆದ್ರೆ ಉಚಿತ ಪ್ರಯಾಣ: ಬೆಂಬಲ ಘೋಷಿಸಿದ ಆಟೋ ಡ್ರೈವರ್​ಗಳು

Updated on: Jan 14, 2026 | 6:46 PM

Bigg Boss Kannada 12: ಗಿಲ್ಲಿ ಅಭಿಮಾನಿಗಳು ಸಹ ಅಭಿಯಾನ ಆರಂಭಿಸಿದ್ದು, ಗಿಲ್ಲಿಯ ಗೆಳೆಯರು ಕೆಲವು ಅಭಿಮಾನಿಗಳು ಇತ್ತೀಚೆಗೆ ಪ್ರೊಸೆಷನ್ ಸಹ ನಡೆಸಿದ್ದರು. ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಖುದ್ದು ಗಿಲ್ಲಿ ಪರವಾಗಿ ಮತ ಚಲಾಯಿಸುವಂತೆ ಕೋರಿದ್ದರು. ಇದೀಗ ಬೆಂಗಳೂರಿನ ಕೆಲ ಆಟೋ ಡ್ರೈವರ್​​ಗಳು ಗಿಲ್ಲಿಗೆ ಬೆಂಬಲ ಘೋಷಿಸಿದ್ದು, ಗಿಲ್ಲಿ ಬಿಗ್​​ಬಾಸ್ ಗೆದ್ದರೆ ಬೆಳಿಗ್ಗೆ ಐದು ಗಂಟೆಯಿಂದ ಸಂಜೆ ಏಳು ಗಂಟೆ ವರೆಗೂ ಉಚಿತ ಪ್ರಯಾಣ ಸೇವೆ ಕೊಡುವುದಾಗಿ ಘೋಷಿಸಿದ್ದಾರೆ. ವಿಡಿಯೋ ನೋಡಿ...

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಫಿನಾಲೆ ವಾರ ಶುರುವಾಗಿದೆ. ಸ್ಪರ್ಧಿಗಳಿಗಾಗಿ ವೋಟಿಂಗ್ ಲೈನ್ ಓಪನ್ ಆಗಿದ್ದು, ಪ್ರೇಕ್ಷಕರು ತಮಗೆ ಬೇಕಾದವರಿಗೆ ಮತಗಳನ್ನು ಹಾಕುತ್ತಿದ್ದಾರೆ. ಗಿಲ್ಲಿ ಅಭಿಮಾನಿಗಳು ಸಹ ಅಭಿಯಾನ ಆರಂಭಿಸಿದ್ದು, ಗಿಲ್ಲಿಯ ಗೆಳೆಯರು ಕೆಲವು ಅಭಿಮಾನಿಗಳು ಇತ್ತೀಚೆಗೆ ಪ್ರೊಸೆಷನ್ ಸಹ ನಡೆಸಿದ್ದರು. ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಖುದ್ದು ಗಿಲ್ಲಿ ಪರವಾಗಿ ಮತ ಚಲಾಯಿಸುವಂತೆ ಕೋರಿದ್ದರು. ಇದೀಗ ಬೆಂಗಳೂರಿನ ಕೆಲ ಆಟೋ ಡ್ರೈವರ್​​ಗಳು ಗಿಲ್ಲಿಗೆ ಬೆಂಬಲ ಘೋಷಿಸಿದ್ದು, ಗಿಲ್ಲಿ ಬಿಗ್​​ಬಾಸ್ ಗೆದ್ದರೆ ಬೆಳಿಗ್ಗೆ ಐದು ಗಂಟೆಯಿಂದ ಸಂಜೆ ಏಳು ಗಂಟೆ ವರೆಗೂ ಉಚಿತ ಪ್ರಯಾಣ ಸೇವೆ ಕೊಡುವುದಾಗಿ ಘೋಷಿಸಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More