ನಾಗಸಂದ್ರ-ಪೀಣ್ಯ ನಡುವೆ ಮೆಟ್ರೋ ಸಂಚಾರ ಬಂದ್, ಸುಲಿಗೆಗಿಳಿದ ಆಟೋರಿಕ್ಷಾ ಚಾಲಕರು!

ಆಟೋರಿಕ್ಷಾ ಚಾಲಕರ ಧೋರಣೆ ಮತ್ತು ವರ್ತನೆ ಅರ್ಥವಾಗಲ್ಲ, ನಾಗಸಂದ್ರದಿಂದ ಪೀಣ್ಯಗೆ ಮಿನಿಮಮ್ ಫೇರ್ ಆಗುತ್ತಂತೆ ಅದರೆ ಅವರು ₹ 200 ಕೇಳುತ್ತಿದ್ದಾರೆ! ಚೌಕಾಶಿಗೂ ಅವರು ಅವಕಾಶ ಕೊಡಲ್ಲ, ದೋಚುವುದೆಂದರೆ ಈ ಪಾಟಿನಾ? ಬಸ್ಸಲ್ಲಿ ಹೋಗಬೇಕೆಂದರೆ ಸಮಯ ಜಾಸ್ತಿ ಹಿಡಿಯುತ್ತದೆ.

ನಾಗಸಂದ್ರ-ಪೀಣ್ಯ ನಡುವೆ ಮೆಟ್ರೋ ಸಂಚಾರ ಬಂದ್, ಸುಲಿಗೆಗಿಳಿದ ಆಟೋರಿಕ್ಷಾ ಚಾಲಕರು!
|

Updated on: Aug 30, 2024 | 11:47 AM

ಬೆಂಗಳೂರು: ನಾಗಸಂದ್ರದಿಂದ ಪಿಣ್ಯ ನಡುವೆ ಮೆಟ್ರೋ ರೈಲು ಸಂಚಾರ ಸ್ಥಗಿತಗೊಂಡಿರುವುದರಿಂದ ಆಫೀಸು ಮತ್ತು ಬೇರೆ ಬೇರೆ ಕಡೆ ಹೋಗುವವರಿಗೆ ಬಹಳ ತೊಂದರೆಯಾಗುತ್ತಿದೆ. ರೆಗ್ಯುಲರ್ ಅಗಿ ಓಡಾಡುವ ಜನ ತಮ್ಮ ಸಮಸ್ಯೆಯನ್ನು ನಮ್ಮ ವರದಿಗಾರನೊಂದಿಗೆ ತೋಡಿಕೊಂಡಿದ್ದಾರೆ. ಅಟೋರಿಕ್ಷಾ ಚಾಲಕರಿಗೆ ಇದು ಸುಲಿಗೆಯ ಸಮಯ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Bengaluru Metro: ಲೋಕಸಭಾ ಚುನಾವಣೆ 2024- ಏಪ್ರಿಲ್ 26 ರಂದು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸೇವೆ ವಿಸ್ತರಣೆ

Follow us
Duleep Trophy 2024: ಭರ್ಜರಿ ಸೆಂಚುರಿ ಸಿಡಿಸಿದ ಪ್ರಥಮ್ ಸಿಂಗ್
Duleep Trophy 2024: ಭರ್ಜರಿ ಸೆಂಚುರಿ ಸಿಡಿಸಿದ ಪ್ರಥಮ್ ಸಿಂಗ್
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!