‘ಮೈಕಲ್​ಗೆ ಸಂಗೀತಾ ಎಂದರೆ ಇಷ್ಟವಿಲ್ಲ’: ದೊಡ್ಮನೆ ಒಳಗಿನ ವಿಚಾರ ತಿಳಿಸಿದ ಅವಿನಾಶ್​

ಸಂಗೀತಾ ಶೃಂಗೇರಿ ಅವರು ನಡೆದುಕೊಂಡ ರೀತಿಯ ಬಗ್ಗೆ ಮೈಕಲ್​ ಅಜಯ್​ ಅವರಿಗೆ ಅಸಮಾಧಾನ ಇದೆ ಎಂದು ಅವಿನಾಶ್​ ಶೆಟ್ಟಿ ಹೇಳಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಶೋನಿಂದ ಎಲಿಮಿನೇಟ್​ ಆಗಿರುವ ಅವಿನಾಶ್​ ಅವರು ಒಂದಷ್ಟು ಇಂಟರೆಸ್ಟಿಂಗ್​ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

‘ಮೈಕಲ್​ಗೆ ಸಂಗೀತಾ ಎಂದರೆ ಇಷ್ಟವಿಲ್ಲ’: ದೊಡ್ಮನೆ ಒಳಗಿನ ವಿಚಾರ ತಿಳಿಸಿದ ಅವಿನಾಶ್​
| Updated By: ಮದನ್​ ಕುಮಾರ್​

Updated on: Dec 26, 2023 | 5:35 PM

ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ನೀಡಿದ್ದ ಅವಿನಾಶ್​ ಶೆಟ್ಟಿ ಅವರು ಎಲಿಮಿನೇಟ್​ ಆಗಿದ್ದಾರೆ. ದೊಡ್ಮನೆಯಿಂದ ಹೊರಬಂದ ಬಳಿಕ ಅವರು ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಸಂಗೀತಾ ಶೃಂಗೇರಿ (Sangeetha Sringeri) ಮತ್ತು ಮೈಕಲ್​ ಅಜಯ್​ (Michael Ajay) ನಡುವೆ ದ್ವೇಷ ಬೆಳೆದಿದೆ. ಇದಕ್ಕೆ ಕಾರಣ ಏನು ಇರಬಹುದು ಎಂಬುದನ್ನು ಅವಿನಾಶ್​ ಶೆಟ್ಟಿ ವಿವರಿಸಿದ್ದಾರೆ. ‘ಯಾರಾದರೂ ಡಾಮಿನೇಟ್​ ಮಾಡಿದರೆ ಅದು ಮೈಕಲ್​ ಅವರಿಗೆ ಇಷ್ಟ ಆಗುವುದಿಲ್ಲ. ಅವರಿಗೆ ಕೆಲವೊಂದು ಎಥಿಕ್ಸ್​ ಇದೆ. ಇನ್ನೊಬ್ಬರ ಪರ್ಸನಲ್​ ಜೀವನವನ್ನು ಹಾನಿ ಮಾಡುವಂತಹ ಕೆಲಸ ಮಾಡಿದರೆ ಅವರು ಸಹಿಸಲ್ಲ. ಆಟಕ್ಕಾಗಿ ಕಾರ್ತಿಕ್​ ಜೊತೆ ಸಂಗೀತಾ ಸ್ನೇಹ ಮುರಿದುಕೊಂಡಿದ್ದು ಮೈಕಲ್​ಗೆ ಇಷ್ಟ ಆಗಿಲ್ಲ. ಹಾಗಾಗಿ ಮೈಕಲ್​ಗೆ ಸಂಗೀತಾ ಎಂದರೆ ಇಷ್ಟವಿಲ್ಲ’ ಎಂದು ಅವಿನಾಶ್​ ಶೆಟ್ಟಿ (Avinash Shetty) ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​