AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮ ಮತ್ತು ಭಕ್ತಿಪೂರ್ವಕ ಆಯುಧ ಪೂಜೆ

ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮ ಮತ್ತು ಭಕ್ತಿಪೂರ್ವಕ ಆಯುಧ ಪೂಜೆ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Oct 04, 2022 | 3:15 PM

ಪೂಜಾ ಸಮಾರಂಭದಲ್ಲಿ ಸಚಿವ ಮುನಿರತ್ನ ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರೊಂದಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಕಚೇರಿ ಸಿಬ್ಬಂದಿ ಭಾಗವಹಿಸಿದ್ದರು.  

ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ (BJP office) ಭಕ್ತಿ-ನಿಷ್ಠೆ, ಸಂಭ್ರಮ ಸಡಗರಗಳಿಂದ ಅಯುಧ ಪೂಜೆಯನ್ನು ನೆರವೇರಿಸಲಾಯಿತು. ಮೊದಲು ಕಚೇರಿಯೊಳಗೆ ಪೂಜೆ ಸಲ್ಲಿಸಿದ ಬಳಿಕ ಕಚೇರಿಯ ಎಲ್ಲ ವಾಹನಗಳಿಗೆ ಪೂಜೆ ಮಾಡಲಾಯಿತು. ಪೂಜಾ ಸಮಾರಂಭದಲ್ಲಿ ಸಚಿವ ಮುನಿರತ್ನ (N Munirathna) ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ (Chalavadi Narayana Swamy) ಅವರೊಂದಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಕಚೇರಿ ಸಿಬ್ಬಂದಿ ಭಾಗವಹಿಸಿದ್ದರು.