ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂದು ಅಯ್ಯಪ್ಪ ಭಕ್ತರಿಂದ ಹರಕೆ: ಫೋಟೋ ಹಿಡಿದು ಬೆಟ್ಟ ಹತ್ತಿದ ಮಾಲಾಧಾರಿಗಳು
ಮೈಸೂರಿನ ಟಿ.ಕೆ ಬಡಾವಣೆಯ ಅಯ್ಯಪ್ಪ ಭಕ್ತರು ಮಾಜಿ ಸಿಎಂ ಸಿದ್ದರಾಮಯ್ಯ ಫೋಟೋ ಹಿಡಿದು ಶಬಲಿಮಲೆ ಯಾತ್ರೆ ಕೈಗೊಂಡಿದ್ದಾರೆ.
ಮೈಸೂರು: ಸಿದ್ದರಾಮಯ್ಯ (Siddaramaiah) ಮತ್ತೆ ಸಿಎಂ ಆಗಬೇಕೆಂದು ಅಯ್ಯಪ್ಪ (Ayyappa) ಭಕ್ತರು ಶಬರಿಮಲೈ ಅಯ್ಯಪ್ಪಗೆ ಹರಕೆ ಕಟ್ಟಿಕೊಂಡಿದ್ದಾರೆ. ಮೈಸೂರಿನ ಟಿ.ಕೆ ಬಡಾವಣೆಯ ಅಯ್ಯಪ್ಪ ಭಕ್ತರು ಮಾಜಿ ಸಿಎಂ ಸಿದ್ದರಾಮಯ್ಯ ಫೋಟೋ ಹಿಡಿದು ಶಬಲಿಮಲೆ ಯಾತ್ರೆ ಕೈಗೊಂಡಿದ್ದಾರೆ. ಇರುಮುಡಿಯ ಜತೆ ಸಿದ್ದು ಫೋಟೋ ಹಿಡಿದು ಅಭಿಮಾನಿಗಳು ಸಾಗಿದ್ದು, ಅಯ್ಯಪ್ಪನ ಭಜನೆಯೊಂದಿಗೆ ಸಿದ್ಧರಾಮಯ್ಯಗೆ ಜೈಕಾರ ಹಾಕುತ್ತಾ, ಶಬಲಿಮಲೈ ಬೆಟ್ಟ ಹತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ

