ಟಿವಿ9 ಜೊತೆ ಬಾಹುಬಲಿ, ಭಜರಂಗಿ ಭಾಯ್ ಜಾನ್, RRR ಸಿನಿಮಾಗಳ ಕಥೆಗಾರ ವಿಜಯೇಂದ್ರ ಪ್ರಸಾದ್ ಮಾತು
ಬಾಹುಬಲಿ, ಭಜರಂಗಿ ಭಾಯ್ ಜಾನ್, RRR ಸಿನಿಮಾ ಕಥೆಗಳನ್ನು ಬರೆದ ವಿಜಯೇಂದ್ರ ಪ್ರಸಾದ್ ಟಿವಿ9 ಜೊತೆ ಮಾತನಾಡಿದ್ದಾರೆ. ಸದ್ಯ ಬಾಹುಬಲಿ ನಿರ್ದೇಶಕ ರಾಜ ಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್ ಕೈಲಿರೋ ಕಥೆಗಳೆಷ್ಟು? ಕನ್ನಡ ಹಾಗೂ ಕರ್ನಾಟಕದ ನಂಟು! ರಾಯಚೂರಿನಲ್ಲಿ ಜೀವಿಸುತ್ತಿದ್ದ ರೀತಿ. ಹೀಗೆ ನಾನಾ ವಿಚಾರದ ಬಗ್ಗೆ ಚಿಕ್ಕದಾಗಿ ಕನ್ನಡದಲ್ಲಿ ಮಾತನಾಡಿದ್ದಾರೆ.
Follow Us
Latest Videos
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ