ಟಿವಿ9 ಜೊತೆ ಬಾಹುಬಲಿ, ಭಜರಂಗಿ ಭಾಯ್ ಜಾನ್, RRR ಸಿನಿಮಾಗಳ ಕಥೆಗಾರ ವಿಜಯೇಂದ್ರ ಪ್ರಸಾದ್ ಮಾತು
ವಿಜಯೇಂದ್ರ ಪ್ರಸಾದ್

ಟಿವಿ9 ಜೊತೆ ಬಾಹುಬಲಿ, ಭಜರಂಗಿ ಭಾಯ್ ಜಾನ್, RRR ಸಿನಿಮಾಗಳ ಕಥೆಗಾರ ವಿಜಯೇಂದ್ರ ಪ್ರಸಾದ್ ಮಾತು

ಆಯೇಷಾ ಬಾನು

Updated on: Nov 29, 2020 | 2:37 PM

ಬಾಹುಬಲಿ, ಭಜರಂಗಿ ಭಾಯ್ ಜಾನ್, RRR ಸಿನಿಮಾ ಕಥೆಗಳನ್ನು ಬರೆದ ವಿಜಯೇಂದ್ರ ಪ್ರಸಾದ್ ಟಿವಿ9 ಜೊತೆ ಮಾತನಾಡಿದ್ದಾರೆ. ಸದ್ಯ ಬಾಹುಬಲಿ ನಿರ್ದೇಶಕ ರಾಜ ಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್ ಕೈಲಿರೋ ಕಥೆಗಳೆಷ್ಟು? ಕನ್ನಡ ಹಾಗೂ ಕರ್ನಾಟಕದ ನಂಟು! ರಾಯಚೂರಿನಲ್ಲಿ ಜೀವಿಸುತ್ತಿದ್ದ ರೀತಿ. ಹೀಗೆ ನಾನಾ ವಿಚಾರದ ಬಗ್ಗೆ ಚಿಕ್ಕದಾಗಿ ಕನ್ನಡದಲ್ಲಿ ಮಾತನಾಡಿದ್ದಾರೆ.

Follow Us
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.