‘ಅಭಿಮಾನಿಗಳು ಕೊಟ್ಟಿದ್ದು ನಿಜವಾದ ಲಾಂಗ್​ ಅಲ್ಲ’: ‘ಬ್ಯಾಡ್​ ಮ್ಯಾನರ್ಸ್​’ ನಟ ಅಭಿಷೇಕ್​ ಅಂಬರೀಷ್​ ಸ್ಪಷ್ಟನೆ

‘ಅಭಿಮಾನಿಗಳು ಕೊಟ್ಟಿದ್ದು ನಿಜವಾದ ಲಾಂಗ್​ ಅಲ್ಲ’: ‘ಬ್ಯಾಡ್​ ಮ್ಯಾನರ್ಸ್​’ ನಟ ಅಭಿಷೇಕ್​ ಅಂಬರೀಷ್​ ಸ್ಪಷ್ಟನೆ
| Updated By: ಮದನ್​ ಕುಮಾರ್​

Updated on:Nov 21, 2023 | 6:52 PM

ಅಭಿಮಾನಿಗಳು ಕೊಟ್ಟಿದ್ದ ಕಿರೀಟ ಮತ್ತು ಲಾಂಗ್​ ರೀತಿಯ ವಸ್ತುವನ್ನು ಅವರು ಹಿಡಿದಿದ್ದರು. ಸಾರ್ವಜನಿಕವಾಗಿ ಲಾಂಗ್​ ಪ್ರದರ್ಶಿಸಲಾಯಿತೇ ಎಂಬ ಅನುಮಾನ ಕೂಡ ಕೆಲವರಲ್ಲಿ ಮೂಡಿತ್ತು. ಆ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಅಭಿಷೇಕ್​ ಅಂಬರೀಷ್​ ಅವರು ಸ್ಪಷ್ಟನೆ ನೀಡಿದ್ದಾರೆ. ‘ಅದು ಲಾಂಗ್​ ಅಲ್ಲ. ಅದು ಡಮ್ಮಿ ಕತ್ತಿ’ ಎಂದಿದ್ದಾರೆ.

ಸ್ಯಾಂಡಲ್​ವುಡ್ ನಟ ಅಭಿಷೇಕ್​ ಅಂಬರೀಷ್​ ಅವರು ‘ಬ್ಯಾಡ್ ಮ್ಯಾನರ್ಸ್​’ (Bad Manners) ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ನಟ ದರ್ಶನ್​ (Darshan) ಜೊತೆ ಒಂದು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆ ಸಂದರ್ಭದ ವಿಡಿಯೋ ಮತ್ತು ಫೋಟೋ ವೈರಲ್​ ಆಗಿತ್ತು. ಅಭಿಮಾನಿಗಳು ಕೊಟ್ಟಿದ್ದ ಕಿರೀಟ ಮತ್ತು ಲಾಂಗ್​ ರೀತಿಯ ವಸ್ತುವನ್ನು ಅವರು ಹಿಡಿದಿದ್ದರು. ಸಾರ್ವಜನಿಕವಾಗಿ ಲಾಂಗ್​ ಪ್ರದರ್ಶಿಸಲಾಯಿತೇ ಎಂಬ ಅನುಮಾನ ಕೂಡ ಕೆಲವರಲ್ಲಿ ಮೂಡಿತ್ತು. ಆ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಅಭಿಷೇಕ್​ ಅಂಬರೀಷ್​ (Abhishek Ambareesh) ಅವರು ಸ್ಪಷ್ಟನೆ ನೀಡಿದ್ದಾರೆ. ‘ಅದು ಲಾಂಗ್​ ಅಲ್ಲ. ಅದು ಡಮ್ಮಿ ಕತ್ತಿ. ಫೋಟೋದಲ್ಲಿ ಅದು ಸ್ಪಷ್ಟವಾಗಿ ಕಾಣುತ್ತಿದೆ. ಆ ವಿಚಾರವನ್ನು ದೊಡ್ಡದು ಮಾಡಲಾಗಿದೆ. ಅಭಿಮಾನಿಗಳು ಪ್ರೀತಿಯಿಂದ ಕೊಟ್ಟಿದ್ದನ್ನು ಹಿಡಿದುಕೊಂಡು ಪೋಸ್​ ನೀಡಿ ವಾಪಸ್​ ಕೊಟ್ಟಿದ್ದೇನೆ. ಒಂದುವೇಳೆ ತಪ್ಪಾಗಿದ್ದರೆ ಕ್ಷಮೆ ಇರಲಿ ’ ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:32 pm, Tue, 21 November 23

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ