‘ಅಭಿಮಾನಿಗಳು ಕೊಟ್ಟಿದ್ದು ನಿಜವಾದ ಲಾಂಗ್​ ಅಲ್ಲ’: ‘ಬ್ಯಾಡ್​ ಮ್ಯಾನರ್ಸ್​’ ನಟ ಅಭಿಷೇಕ್​ ಅಂಬರೀಷ್​ ಸ್ಪಷ್ಟನೆ

ಅಭಿಮಾನಿಗಳು ಕೊಟ್ಟಿದ್ದ ಕಿರೀಟ ಮತ್ತು ಲಾಂಗ್​ ರೀತಿಯ ವಸ್ತುವನ್ನು ಅವರು ಹಿಡಿದಿದ್ದರು. ಸಾರ್ವಜನಿಕವಾಗಿ ಲಾಂಗ್​ ಪ್ರದರ್ಶಿಸಲಾಯಿತೇ ಎಂಬ ಅನುಮಾನ ಕೂಡ ಕೆಲವರಲ್ಲಿ ಮೂಡಿತ್ತು. ಆ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಅಭಿಷೇಕ್​ ಅಂಬರೀಷ್​ ಅವರು ಸ್ಪಷ್ಟನೆ ನೀಡಿದ್ದಾರೆ. ‘ಅದು ಲಾಂಗ್​ ಅಲ್ಲ. ಅದು ಡಮ್ಮಿ ಕತ್ತಿ’ ಎಂದಿದ್ದಾರೆ.

‘ಅಭಿಮಾನಿಗಳು ಕೊಟ್ಟಿದ್ದು ನಿಜವಾದ ಲಾಂಗ್​ ಅಲ್ಲ’: ‘ಬ್ಯಾಡ್​ ಮ್ಯಾನರ್ಸ್​’ ನಟ ಅಭಿಷೇಕ್​ ಅಂಬರೀಷ್​ ಸ್ಪಷ್ಟನೆ
| Updated By: ಮದನ್​ ಕುಮಾರ್​

Updated on:Nov 21, 2023 | 6:52 PM

ಸ್ಯಾಂಡಲ್​ವುಡ್ ನಟ ಅಭಿಷೇಕ್​ ಅಂಬರೀಷ್​ ಅವರು ‘ಬ್ಯಾಡ್ ಮ್ಯಾನರ್ಸ್​’ (Bad Manners) ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ನಟ ದರ್ಶನ್​ (Darshan) ಜೊತೆ ಒಂದು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆ ಸಂದರ್ಭದ ವಿಡಿಯೋ ಮತ್ತು ಫೋಟೋ ವೈರಲ್​ ಆಗಿತ್ತು. ಅಭಿಮಾನಿಗಳು ಕೊಟ್ಟಿದ್ದ ಕಿರೀಟ ಮತ್ತು ಲಾಂಗ್​ ರೀತಿಯ ವಸ್ತುವನ್ನು ಅವರು ಹಿಡಿದಿದ್ದರು. ಸಾರ್ವಜನಿಕವಾಗಿ ಲಾಂಗ್​ ಪ್ರದರ್ಶಿಸಲಾಯಿತೇ ಎಂಬ ಅನುಮಾನ ಕೂಡ ಕೆಲವರಲ್ಲಿ ಮೂಡಿತ್ತು. ಆ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಅಭಿಷೇಕ್​ ಅಂಬರೀಷ್​ (Abhishek Ambareesh) ಅವರು ಸ್ಪಷ್ಟನೆ ನೀಡಿದ್ದಾರೆ. ‘ಅದು ಲಾಂಗ್​ ಅಲ್ಲ. ಅದು ಡಮ್ಮಿ ಕತ್ತಿ. ಫೋಟೋದಲ್ಲಿ ಅದು ಸ್ಪಷ್ಟವಾಗಿ ಕಾಣುತ್ತಿದೆ. ಆ ವಿಚಾರವನ್ನು ದೊಡ್ಡದು ಮಾಡಲಾಗಿದೆ. ಅಭಿಮಾನಿಗಳು ಪ್ರೀತಿಯಿಂದ ಕೊಟ್ಟಿದ್ದನ್ನು ಹಿಡಿದುಕೊಂಡು ಪೋಸ್​ ನೀಡಿ ವಾಪಸ್​ ಕೊಟ್ಟಿದ್ದೇನೆ. ಒಂದುವೇಳೆ ತಪ್ಪಾಗಿದ್ದರೆ ಕ್ಷಮೆ ಇರಲಿ ’ ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:32 pm, Tue, 21 November 23

Follow us
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ