AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೆಡೆ ರಾಮುಲು, ಇನ್ನೊಂದೆಡೆ ಸಚಿವ ತಿಮ್ಮಾಪುರ: ಕೈ ಕೈ ಮಿಲಾಯಿಸಿದ ಕಾರ್ಯಕರ್ತರು

ಒಂದೆಡೆ ರಾಮುಲು, ಇನ್ನೊಂದೆಡೆ ಸಚಿವ ತಿಮ್ಮಾಪುರ: ಕೈ ಕೈ ಮಿಲಾಯಿಸಿದ ಕಾರ್ಯಕರ್ತರು

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Mar 29, 2026 | 11:18 PM

Share

ಬಿಜೆಪಿ ಹಾಗೂ ಕಾಂಗ್ರೆಸ್​​ನ ಘಟಾನುಘಟಿ ನಾಯಕರು ಬಾಗಲಕೋಟೆಗೆ ಎಂಟ್ರಿ ಕೊಟ್ಟಿದ್ದು, ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅದರಂತೆ ಬೇವೂರು ಗ್ರಾಮದಲ್ಲಿ ಇಂದು (ಮಾರ್ಚ್ 29) ಬಿಜೆಪಿಯಿಂದ ಶ್ರೀರಾಮುಲು ಹಾಗೂ ಕಾಂಗ್ರೆಸ್​​ನಿಂದ ಸಚಿವ ತಿಮ್ಮಾಪುರ ಅವರು ಚುನಾವಣಾ ಪ್ರಚಾರ ನಡೆಸಿದ್ದು, ಈ ವೇಳೆ ಇಬ್ಬರ ರ್ಯಾಲಿ ಎದುಬದುರಾಗಿದೆ. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕೂಗಾಡಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.

ಬಾಗಲಕೋಟೆ, (ಮಾರ್ಚ್ 29): ಬಿಜೆಪಿ ಹಾಗೂ ಕಾಂಗ್ರೆಸ್​​ನ ಘಟಾನುಘಟಿ ನಾಯಕರು ಬಾಗಲಕೋಟೆಗೆ ಎಂಟ್ರಿ ಕೊಟ್ಟಿದ್ದು, ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅದರಂತೆ ಬೇವೂರು ಗ್ರಾಮದಲ್ಲಿ ಇಂದು (ಮಾರ್ಚ್ 29) ಬಿಜೆಪಿಯಿಂದ ಶ್ರೀರಾಮುಲು ಹಾಗೂ ಕಾಂಗ್ರೆಸ್​​ನಿಂದ ಸಚಿವ ತಿಮ್ಮಾಪುರ ಅವರು ಚುನಾವಣಾ ಪ್ರಚಾರ ನಡೆಸಿದ್ದು, ಈ ವೇಳೆ ಇಬ್ಬರ ರ್ಯಾಲಿ ಎದುಬದುರಾಗಿದೆ. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕೂಗಾಡಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us