ಒಂದೆಡೆ ರಾಮುಲು, ಇನ್ನೊಂದೆಡೆ ಸಚಿವ ತಿಮ್ಮಾಪುರ: ಕೈ ಕೈ ಮಿಲಾಯಿಸಿದ ಕಾರ್ಯಕರ್ತರು
ಬಿಜೆಪಿ ಹಾಗೂ ಕಾಂಗ್ರೆಸ್ನ ಘಟಾನುಘಟಿ ನಾಯಕರು ಬಾಗಲಕೋಟೆಗೆ ಎಂಟ್ರಿ ಕೊಟ್ಟಿದ್ದು, ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅದರಂತೆ ಬೇವೂರು ಗ್ರಾಮದಲ್ಲಿ ಇಂದು (ಮಾರ್ಚ್ 29) ಬಿಜೆಪಿಯಿಂದ ಶ್ರೀರಾಮುಲು ಹಾಗೂ ಕಾಂಗ್ರೆಸ್ನಿಂದ ಸಚಿವ ತಿಮ್ಮಾಪುರ ಅವರು ಚುನಾವಣಾ ಪ್ರಚಾರ ನಡೆಸಿದ್ದು, ಈ ವೇಳೆ ಇಬ್ಬರ ರ್ಯಾಲಿ ಎದುಬದುರಾಗಿದೆ. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕೂಗಾಡಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.
ಬಾಗಲಕೋಟೆ, (ಮಾರ್ಚ್ 29): ಬಿಜೆಪಿ ಹಾಗೂ ಕಾಂಗ್ರೆಸ್ನ ಘಟಾನುಘಟಿ ನಾಯಕರು ಬಾಗಲಕೋಟೆಗೆ ಎಂಟ್ರಿ ಕೊಟ್ಟಿದ್ದು, ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅದರಂತೆ ಬೇವೂರು ಗ್ರಾಮದಲ್ಲಿ ಇಂದು (ಮಾರ್ಚ್ 29) ಬಿಜೆಪಿಯಿಂದ ಶ್ರೀರಾಮುಲು ಹಾಗೂ ಕಾಂಗ್ರೆಸ್ನಿಂದ ಸಚಿವ ತಿಮ್ಮಾಪುರ ಅವರು ಚುನಾವಣಾ ಪ್ರಚಾರ ನಡೆಸಿದ್ದು, ಈ ವೇಳೆ ಇಬ್ಬರ ರ್ಯಾಲಿ ಎದುಬದುರಾಗಿದೆ. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕೂಗಾಡಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us