AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಮೊಳಗಿದ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ

ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಮೊಳಗಿದ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Apr 06, 2026 | 10:05 PM

Share

ಬಾಗಲಕೋಟೆ ಉಪಚುನಾವಣೆ ಕದನ ರಂಗೇರಿದ್ದು, ಇಂದು (ಏಪ್ರಿಲ್ 06) ಸಿಎಂ ಸಿದ್ದರಾಮಯ್ಯ ಅವರು ಅಭ್ಯರ್ಥಿ ಉಮೇಶ್ ಮೇಟಿ ಪರ ಭರ್ಜರಿ ಮತಯಾಚನೆ ನಡೆಸಿದರು. ಬಸವೇಶ್ವರ ವೃತ್ತದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಆಝಾನ್ ಕೂಗುತ್ತಿದ್ದಂತೆಯೇ ಅಭ್ಯರ್ಥಿ ಉಮೇಶ್ ಮೇಟಿ ತಮ್ಮ ಭಾಷಣವನ್ನು ನಿಲಿಸಿರುವ ಪ್ರಸಂಗ ನಡೆದಿದೆ. ಸಮೀಪದ‌ ಮಸೀದಿ‌ ಒಂದರಿಂದ ಆಝಾನ್ ಆರಂಭವಾಗ್ತಿದ್ದಂತೆ ಉಮೇಶ ಮೇಟಿ ಭಾಷಣ ನಿಲ್ಲಿಸಿದ್ದು, ಬಳಿಕ ಆಝಾನ್ ಮುಗಿಯುತ್ತಿದ್ದಂತೆಯೇ ಮಾತು ಮುಂದುವರೆಸಿದರು.

ಬಾಗಲಕೋಟೆ, (ಏಪ್ರಿಲ್ 06): ಬಾಗಲಕೋಟೆ ಉಪಚುನಾವಣೆ (Bagalkot By Election) ಕದನ ರಂಗೇರಿದ್ದು, ಇಂದು (ಏಪ್ರಿಲ್ 06) ಸಿಎಂ ಸಿದ್ದರಾಮಯ್ಯ ಅವರು ಅಭ್ಯರ್ಥಿ ಉಮೇಶ್ ಮೇಟಿ ಪರ ಭರ್ಜರಿ ಮತಯಾಚನೆ ನಡೆಸಿದರು. ಬಸವೇಶ್ವರ ವೃತ್ತದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್ ಕೂಗುತ್ತಿದ್ದಂತೆಯೇ ಅಭ್ಯರ್ಥಿ ಉಮೇಶ್ ಮೇಟಿ ತಮ್ಮ ಭಾಷಣವನ್ನು ನಿಲಿಸಿರುವ ಪ್ರಸಂಗ ನಡೆದಿದೆ. ಸಮೀಪದ‌ ಮಸೀದಿ‌ ಒಂದರಿಂದ ಅಝಾನ್ ಆರಂಭವಾಗ್ತಿದ್ದಂತೆ ಉಮೇಶ ಮೇಟಿ ಭಾಷಣ ನಿಲ್ಲಿಸಿದ್ದು, ಬಳಿಕ ಅಝಾನ್ ಮುಗಿಯುತ್ತಿದ್ದಂತೆಯೇ ಮಾತು ಮುಂದುವರೆಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Apr 06, 2026 10:04 PM
Follow Us