ಬಾಗಲಕೋಟೆ: ಹಾಸ್ಟೆಲ್​ನಿಂದ ಕಾಣೆಯಾಗಿದ್ದ ಫಿಜಿಯೊಥೆರಪಿಸ್ಟ್ ವಿದ್ಯಾರ್ಥಿನಿ ಶವ ರೈಲ್ವೆ ಬ್ರಿಡ್ಜ್ ಕೆಳಗೆ ಪತ್ತೆ

ಬಾಗಲಕೋಟೆ ನಗರದ ಶಿಗಿಕೇರಿ ಕ್ರಾಸ್ ನ ರೇಲ್ವೆ ಬ್ರಿಡ್ಜ್ ಕೆಳಗೆ ಅನುಮಾಮಾಸ್ಪದ ಸ್ಥಿತಿಯಲ್ಲಿ‌ ಫಿಜಿಯೊಥೆರಪಿಸ್ಟ್ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆ ಇಳಕಲ್ ಮೂಲದ ಯುವತಿ, ಸುಮನಾ ಮನೋಹರ್ ಪತ್ತಾರ (೨೨) ಸಾವನ್ನಪ್ಪಿರುವ ವಿದ್ಯಾರ್ಥಿನಿ.

ಬಾಗಲಕೋಟೆ: ಹಾಸ್ಟೆಲ್​ನಿಂದ ಕಾಣೆಯಾಗಿದ್ದ ಫಿಜಿಯೊಥೆರಪಿಸ್ಟ್ ವಿದ್ಯಾರ್ಥಿನಿ ಶವ ರೈಲ್ವೆ ಬ್ರಿಡ್ಜ್ ಕೆಳಗೆ ಪತ್ತೆ
| Updated By: ಸಾಧು ಶ್ರೀನಾಥ್​

Updated on:Sep 16, 2023 | 2:23 PM

ಬಾಗಲಕೋಟೆ ನಗರದ ಶಿಗಿಕೇರಿ ಕ್ರಾಸ್ ನ ರೇಲ್ವೆ ಬ್ರಿಡ್ಜ್ ಕೆಳಗೆ ಅನುಮಾಮಾಸ್ಪದ ಸ್ಥಿತಿಯಲ್ಲಿ‌ ಫಿಜಿಯೊಥೆರಪಿಸ್ಟ್ ವಿದ್ಯಾರ್ಥಿನಿಯ ಶವ (dead body) ಪತ್ತೆಯಾಗಿದೆ. ಬಾಗಲಕೋಟೆ (Bagalkote) ಜಿಲ್ಲೆ ಇಳಕಲ್ ಮೂಲದ ಯುವತಿ, ಸುಮನಾ ಮನೋಹರ್ ಪತ್ತಾರ (೨೨) ಸಾವನ್ನಪ್ಪಿರುವ ವಿದ್ಯಾರ್ಥಿನಿ. ಬ್ರಿಡ್ಜ್ ಕಳಗೆ ಮುಳ್ಳುಕಂಟಿಯಲ್ಲಿ ಶವ ಪತ್ತೆಯಾಗಿದೆ.

ಸುಮನ್ ಬಾಗಲಕೋಟೆ ಕುಮಾರೇಶ್ವರ್ ಮೆಡಿಕಲ್‌ ಕಾಲೇಜ್ ನಲ್ಲಿ ಫಿಜಿಯೋತೆರಪಿ ೩ ನೇ ವರ್ಷ ವ್ಯಾಸಂಗ ಮಾಡ್ತಿದ್ದಳು. ಎರಡು ದಿನಗಳ ಹಿಂದೆ ಬೆಳಗ್ಗೆ ಹಾಸ್ಟೆಲ್ (hostel) ನಿಂದ ಕಾಣೆಯಾಗಿದ್ದ (missing) ವಿದ್ಯಾರ್ಥಿನಿ. ಯುವತಿಯ ಪೋಷಕರು ಹಾಸ್ಟೆಲ್ ನಿಂದ ಮಗಳು ಕಾಣೆಯಾಗಿದ್ದರ ಬಗ್ಗೆ ದೂರು ದಾಖಲಿಸಿದ್ದರು. ಸ್ಥಳಕ್ಕೆ ಬಾಗಲಕೋಟೆ ರೈಲ್ವೆ ಹಾಗೂ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:20 pm, Sat, 16 September 23

Follow us
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ