ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ನಿಮಗೆ ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.ಮಸೀದಿ ಮುಂದೆ ಕಲ್ಲು ಹಾಗೂ ಚಪ್ಪಲಿ ಎಸೆದಿರೋದು ಕೋಮು ಉದ್ವಿಗ್ನತೆ ಪಡೆದುಕೊಂಡಿದೆ. ಇಷ್ಟು ಮಾತ್ರವಲ್ಲದೇ ಕೆಲ ಕಿಡಿಗೇಡಿಗಳು ಅಂಗಡಿಗಳಿಗೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ. ಇದರಿಂದ ಬಾಗಲಕೋಟೆ ಬೂದಿ ಮುಚ್ಚಿದ ಕೆಂಡದಂತಾಗಿದೆ. ಇನ್ನೊಂದೆಡೆ ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಹಿಂದೂ ಮುಖಂಡರು, ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಸ್ಥಳಕ್ಕೆ ಬಂದ ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯಲ್ ಎದುರು ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿಮಠ ಗರಂ ಆಗಿದ್ದು, ನಿಮಗೆ ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ ನೋಡೋಣ ಎಂದು ಸವಾಲು ಹಾಕಿದ್ದಾರೆ.
ಬಾಗಲಕೋಟೆ, (ಫೆಬ್ರವರಿ 20): ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.ಮಸೀದಿ ಮುಂದೆ ಕಲ್ಲು ಹಾಗೂ ಚಪ್ಪಲಿ ಎಸೆದಿರೋದು ಕೋಮು ಉದ್ವಿಗ್ನತೆ ಪಡೆದುಕೊಂಡಿದೆ. ಇಷ್ಟು ಮಾತ್ರವಲ್ಲದೇ ಕೆಲ ಕಿಡಿಗೇಡಿಗಳು ಅಂಗಡಿಗಳಿಗೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ. ಇದರಿಂದ ಬಾಗಲಕೋಟೆ ಬೂದಿ ಮುಚ್ಚಿದ ಕೆಂಡದಂತಾಗಿದೆ. ಇನ್ನೊಂದೆಡೆ ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಹಿಂದೂ ಮುಖಂಡರು, ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಸ್ಥಳಕ್ಕೆ ಬಂದ ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯಲ್ ಎದುರು ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿಮಠ ಗರಂ ಆಗಿದ್ದು, ನಿಮಗೆ ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ ನೋಡೋಣ ಎಂದು ಸವಾಲು ಹಾಕಿದ್ದಾರೆ.
ಇದನ್ನೂ ಓದಿ: ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: 8 ಆರೋಪಿಗಳ ಬಂಧನ!
Loading...
Unable to load recommendations.
Follow Us
