ಮಂಗಳೂರು: ಬಜರಂಗ ದಳ ಕಾರ್ಯಕರ್ತರು ಪಬ್ನಲ್ಲಿ ಪಾರ್ಟಿ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿಗಳನ್ನು ಓಡಿಸಿದರು
ಮಂಗಳವಾರ ಬೆಳಗ್ಗೆ ಮಂಗಳೂರು ಪೊಲೀಸ್ ಕಮೀಶನರ್ ಎನ್ ಶಶಿಕುಮಾರ್ ಪಬ್ ಗೆ ಭೇಟಿ ನೀಡಿ ವಿಚಾರಣೆ ನಡೆಸಿದರು.
ಮಂಗಳೂರಿನ ಪಬ್ (pub) ಒಂದರಲ್ಲಿ ಪಾರ್ಟಿ ಮಾಡುತ್ತಿದ್ದ ನಗರದ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳಿಗೆ ಬಜರಂಗ ದಳದ (Bajrang Dal) ಕಾರ್ಯಕರ್ತರು ಅಡ್ಡಿಪಡಿಸಿ ಅಲ್ಲಿಂದ ಓಡಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಬಳಿಕ ಪೊಲೀಸರಿಗೆ ವಿಷಯ ಗೊತ್ತಾಗಿ ಅವರು ಪಬ್ ಗೆ ಬಂದು ಬಜರಂಗ ದಳದ ಕಾರ್ಯಕರ್ತರನ್ನು ಸಾಗಹಾಕಿದ್ದಾರೆ. ಮಂಗಳವಾರ ಬೆಳಗ್ಗೆ ಮಂಗಳೂರು ಪೊಲೀಸ್ ಕಮೀಶನರ್ ಎನ್ ಶಶಿಕುಮಾರ್ (N Shashikumar) ಪಬ್ ಗೆ ಭೇಟಿ ನೀಡಿ ವಿಚಾರಣೆ ನಡೆಸಿದರು.
Follow Us
Latest Videos
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು

