ಯುವತಿ ಪೋಷಕರು ಬೆಳಗಾವಿಯಲ್ಲೇ ಯಾಕೆ ದೂರು ಕೊಟ್ಟಿದ್ದಾರೆ? ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶ್ನೆ
ಸದನದಲ್ಲಿ ಸಿದ್ದರಾಮಯ್ಯನವರ ವಾದವನ್ನು ಒಪ್ಪುವುದಿಲ್ಲ. ಯುವತಿಯ 34 ಸೆಕೆಂಡ್ನ ವಿಡಿಯೋ ಇಟ್ಟುಕೊಂಡು ರಮೇಶ್ ವಿರುದ್ಧ ಕೇಸ್ ಹಾಕಬೇಕು ಅನ್ನೋದು ಒಪ್ಪಲ್ಲ. ಯುವತಿ ಸ್ವಇಚ್ಛೆಯಿಂದ ಮಾತನಾಡಿದ್ದಾಳೋ ಅಥವಾ ಯಾರದ್ದೋ ಒತ್ತಾಯದಿಂದ ಮಾಡಿದ್ದಾರೋ ಗೊತ್ತಿಲ್ಲ. ರೇಪ್ ಕೇಸ್ ಹಾಕಬೇಕು ಅಂತೆಲ್ಲ ಹೇಳೋದು ಸರಿಯಲ್ಲ. ಬೆಂಗಳೂರಿನಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ
Published on: Mar 24, 2021 05:29 PM
Follow Us
Latest Videos
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
