ಯುವತಿ ಪೋಷಕರು ಬೆಳಗಾವಿಯಲ್ಲೇ ಯಾಕೆ ದೂರು ಕೊಟ್ಟಿದ್ದಾರೆ? ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶ್ನೆ
ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶ್ನೆ

ಯುವತಿ ಪೋಷಕರು ಬೆಳಗಾವಿಯಲ್ಲೇ ಯಾಕೆ ದೂರು ಕೊಟ್ಟಿದ್ದಾರೆ? ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶ್ನೆ

|

Updated on: Mar 24, 2021 | 5:29 PM

ಸದನದಲ್ಲಿ ಸಿದ್ದರಾಮಯ್ಯನವರ ವಾದವನ್ನು ಒಪ್ಪುವುದಿಲ್ಲ. ಯುವತಿಯ 34 ಸೆಕೆಂಡ್​ನ ವಿಡಿಯೋ ಇಟ್ಟುಕೊಂಡು ರಮೇಶ್ ವಿರುದ್ಧ ಕೇಸ್ ಹಾಕಬೇಕು ಅನ್ನೋದು ಒಪ್ಪಲ್ಲ. ಯುವತಿ ಸ್ವಇಚ್ಛೆಯಿಂದ ಮಾತನಾಡಿದ್ದಾಳೋ ಅಥವಾ ಯಾರದ್ದೋ ಒತ್ತಾಯದಿಂದ ಮಾಡಿದ್ದಾರೋ ಗೊತ್ತಿಲ್ಲ. ರೇಪ್ ಕೇಸ್ ಹಾಕಬೇಕು ಅಂತೆಲ್ಲ ಹೇಳೋದು ಸರಿಯಲ್ಲ. ಬೆಂಗಳೂರಿನಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ

YouTube video player

Published on: Mar 24, 2021 05:29 PM