AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bali To Bangalore: ಮಾರ್ಚ್ 29 ರಿಂದ ಬೆಂಗಳೂರು-ಬಾಲಿ ನೇರ ವಿಮಾನಯಾನ ಆರಂಭ

ಇಂಡಿಗೋ ಬೆಂಗಳೂರಿನಿಂದ ನೇರವಾಗಿ ಇಂಡೋನೇಷ್ಯಾದ ಬಾಲಿಯಲ್ಲಿರುವ ಡೆನ್‌ಪಾಸರ್‌ಗೆ ಹಾರಾಟ ನಡೆಸಲಿದೆ. ಮಾರ್ಚ್ 29ರಿಂದ ಈ ವಿಮಾನಯಾನ ಪ್ರಾರಂಭವಾಗಲಿದೆ. ಈ ಮೂಲಕ 'ನಾವು ಭಾರತ ಮತ್ತು ಇಂಡೋನೇಷ್ಯಾ ನಡುವಿನ ಸಂಬಂಧಗಳನ್ನು ಬಲಪಡಿಸುವ ಗುರಿಯನ್ನು ಹೊಂದಿದ್ದೇವೆ' ಎಂದು ಇಂಡಿಗೋ ಸಂಸ್ಥೆ ಹೇಳಿದೆ.

Follow us
ಅಕ್ಷತಾ ವರ್ಕಾಡಿ
|

Updated on:Feb 22, 2024 | 2:47 PM

ಬೆಂಗಳೂರಿನಿಂದ ಇಂಡೋನೇಷ್ಯಾದ ಬಾಲಿಗೆ ನೇರ ವಿಮಾನ ಮಾರ್ಚ್ 29ರಿಂದ ಪ್ರಾರಂಭವಾಗಲಿದೆ. ಇಂಡಿಗೋ ಬೆಂಗಳೂರಿನಿಂದ ನೇರವಾಗಿ ಇಂಡೋನೇಷ್ಯಾದ ಬಾಲಿಯಲ್ಲಿರುವ ಡೆನ್‌ಪಾಸರ್‌ಗೆ ಹಾರಾಟ ನಡೆಸಲಿದೆ.ಈ ವಿಮಾನ 6E 1605 ಬೆಂಗಳೂರಿನಿಂದ 12.05 ಕ್ಕೆ ಹೊರಟು 10.20 ಕ್ಕೆ ಡೆನ್‌ಪಾಸರ್‌ನಲ್ಲಿ ಇಳಿಯಲಿದೆ 6E 1606 ಫ್ಲೈಟ್ 11.20 ಕ್ಕೆ ಡೆನ್‌ಪಾಸರ್‌ನಿಂದ ಹೊರಟು ಮಧ್ಯಾಹ್ನ 3.15 ಕ್ಕೆ ಬೆಂಗಳೂರು ತಲುಪಲಿದೆ. ಇಂಡಿಗೋ 2023 ರಲ್ಲಿ ಇಂಡೋನೇಷ್ಯಾದ ರಾಜಧಾನಿ ಜಕಾರ್ತಾಕ್ಕೆ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಇದೀಗಾ ಬಾಲಿ ಆಗ್ನೇಯ ಏಷ್ಯಾದ ದೇಶದಲ್ಲಿ ಅದರ ಎರಡನೇ ವಿಮಾನ ನಿಲ್ದಾಣ ತಾಣವಾಗಿದೆ.

ಇದನ್ನೂ ಓದಿ: ಯಾವ ಭಂಗಿಯಲ್ಲಿ ನಿದ್ರೆ ಮಾಡಬೇಕು: ಯಾವ ಮಲಗುವ ಭಂಗಿಯು ಆರೋಗ್ಯಕ್ಕೆ ಒಳ್ಳೆಯದು?

ಇಂಡಿಗೋದ ಜಾಗತಿಕ ಮಾರಾಟದ ಮುಖ್ಯಸ್ಥ ವಿನಯ್ ಮಲ್ಹೋತ್ರಾ ಮಾತನಾಡಿ, “ಈ ಹೊಸ ವಿಮಾನಗಳ ಪ್ರಾರಂಭದೊಂದಿಗೆ, ನಾವು ಭಾರತ ಮತ್ತು ಇಂಡೋನೇಷ್ಯಾ ನಡುವಿನ ಸಂಬಂಧಗಳನ್ನು ಬಲಪಡಿಸುವ ಗುರಿಯನ್ನು ಹೊಂದಿದ್ದೇವೆ. 6E ನೆಟ್‌ವರ್ಕ್‌ಗೆ ಸೇರಲು ಡೆನ್‌ಪಾಸರ್ (ಇಂಡೋನೇಷ್ಯಾದ ಬಾಲಿ ಪ್ರಾಂತ್ಯದ ಮುಖ್ಯ ಕೇಂದ್ರ) ಅನ್ನು ಹೊಸ ಅಂತರರಾಷ್ಟ್ರೀಯ ತಾಣವಾಗಿ ಘೋಷಿಸಲು ನಾವು ಉತ್ಸುಕರಾಗಿದ್ದೇವೆ. IndiGo ತನ್ನ ಕೈಗೆಟುಕುವ ದರದಲ್ಲಿ, ತೊಂದರೆ-ಮುಕ್ತ ವೀಸಾ ಪ್ರಕ್ರಿಯೆಯೊಂದಿಗೆ, ಸಮಯಕ್ಕೆ ಸರಿಯಾಗಿ ಜಗಳ ಮುಕ್ತ ಪ್ರಯಾಣದ ಅನುಭವದ ಭರವಸೆಯನ್ನು ನೀಡುತ್ತೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Thu, 22 February 24

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ