ಬಳ್ಳಾರಿ: ಕಾರು ತೊಳೆಯುವ ವೇಳೆ ಕಾಲುವೆಯಲ್ಲಿ ಕೊಚ್ಚಿ ಹೋದ ಕಾರು; ವೀಡಿಯೋ ವೈರಲ್

Updated on: Nov 17, 2025 | 2:25 PM

ಬಳ್ಳಾರಿ ಹೊರವಲಯದ ಅಲ್ಲಿಪುರ ಬಳಿಯ ತುಂಗಭದ್ರಾ ಜಲಾಶಯದ HLC ಕಾಲುವೆ ಬಳಿ ಕಾರು ತೊಳೆಯುವಾಗ ಆಕಸ್ಮಿಕವಾಗಿ ಕಾಲುವೆಗೆ ಜಾರಿ ಕೊಚ್ಚಿ ಹೋಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯರ ಮತ್ತು ಅಗ್ನಿಶಾಮಕ ದಳದ ಸಹಾಯದಿಂದ ಕಾರನ್ನು ಹೊರತೆಗೆಯಲಾಗಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯು ಸುರಕ್ಷತಾ ಕ್ರಮಗಳ ಮಹತ್ವವನ್ನು ಎತ್ತಿ ತೋರಿಸುತ್ತದೆ.

ಬಳ್ಳಾರಿ, ನವೆಂಬರ್ 17: ಬಳ್ಳಾರಿ ಹೊರವಲಯದ ಅಲ್ಲಿಪುರ ಬಳಿಯ ತುಂಗಭದ್ರಾ ಜಲಾಶಯದ HLC ಕಾಲುವೆ ಬಳಿ ಕಾರು ತೊಳೆಯುವಾಗ ಆಕಸ್ಮಿಕವಾಗಿ ಕಾಲುವೆಗೆ ಜಾರಿದ ಕಾರು ಕೊಚ್ಚಿ ಹೋಗಿದೆ.  ಕಾರಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯರ ಮತ್ತು ಅಗ್ನಿಶಾಮಕ ದಳದ ಸಹಾಯದಿಂದ ಕಾರನ್ನು ಹೊರತೆಗೆಯಲಾಗಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More