AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ತೂಗುದೀಪ: ಡಿ ಬಾಸ್​ನನ್ನು ಮುಸುಕು ಹಾಕಿ ಕರೆತಂದಿದ್ದು ತೀವ್ರ ನಿರಾಶೆಯುಂಟು ಮಾಡಿದೆ ಎಂದ ಅಭಿಮಾನಿಗಳು

ದರ್ಶನ್ ತೂಗುದೀಪ: ಡಿ ಬಾಸ್​ನನ್ನು ಮುಸುಕು ಹಾಕಿ ಕರೆತಂದಿದ್ದು ತೀವ್ರ ನಿರಾಶೆಯುಂಟು ಮಾಡಿದೆ ಎಂದ ಅಭಿಮಾನಿಗಳು

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 29, 2024 | 12:56 PM

Share

ದರ್ಶನ್ ತೂಗುದೀಪ: ದರ್ಶನ್ ಒಬ್ಬ ಉದಾರ ಜೀವಿ, ಹಲವಾರು ಬಡವರಿಗೆ ಸಹಾಯ ಮಾಡಿರುವ ಪರೋಪಕಾರಿ ಹಾಗಾಗಿ ಅವರು ಕೊಲೆಯಂಥ ಹೀನ ಕೃತ್ಯವೆಸಗುವುದು ಸಾಧ್ಯವೇ ಇಲ್ಲ ಎಂದು ನಟನ ಬಳ್ಳಾರಿ ಅಭಿಮಾನಿಗಳು ಹೇಳುತ್ತಾರೆ. ಅವರು ನಿರ್ದೋಷಿಯಾಗಿ ಜೈಲಿನಿಂದ ಹೊರಬೀಳಲಿದ್ದಾರೆ ಎಂಬ ಆಶಾಭಾವನೆ ಅವರು ತಳೆದಿದ್ದಾರೆ.

ಬಳ್ಳಾರಿ: ಕೊಲೆ ಪ್ರಕರಣದಲ್ಲಿ ಅರೋಪಿಯಾಗಿರುವ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಾಗ ಮುಖಕ್ಕೆ ಮುಸುಕು ಹಾಕಿ ಕರೆತಂದಿದ್ದು ಅವರನ್ನು ನೋಡಲು ಬೆಳಗ್ಗೆ 5 ಗಂಟೆಯಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ತೀವ್ರ ನಿರಾಶೆಯಾಗಿದೆ. ನಟನೆಡೆ ಅವರ ಅಭಿಮಾನ ಪ್ರೀತಿ ಕಿಂಚಿತ್ತೂ ಕಡಿಮೆಯಾಗಿಲ್ಲ, ಅವರು ಜೈಲಲ್ಲಿರಲಿ ಅಥವಾ ಹೊರಗಿರಲಿ ತಮಗಂತೂ ಡಿ ಬಾಸ್ ಎಂದು ಅಭಿಮಾನಿಗಳು ಹೇಳುತ್ತಾರೆ. ನಮ್ಮ ವರದಿಗಾರ ಹಲವಾರು ಅಭಿಮಾನಿಗಳೊಂದಿಗೆ ಮಾತಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ದರ್ಶನ್ ತೂಗುದೀಪ: ನಟನನ್ನು ಬಳ್ಳಾರಿಗೆ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಿದ್ದು ಗೊತ್ತೇ ಇಲ್ಲವೆಂದ ಗೃಹಸಚಿವ!