ಬಳ್ಳಾರಿ: ಕೊಲೆ ಪ್ರಕರಣದಲ್ಲಿ ಅರೋಪಿಯಾಗಿರುವ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಾಗ ಮುಖಕ್ಕೆ ಮುಸುಕು ಹಾಕಿ ಕರೆತಂದಿದ್ದು ಅವರನ್ನು ನೋಡಲು ಬೆಳಗ್ಗೆ 5 ಗಂಟೆಯಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ತೀವ್ರ ನಿರಾಶೆಯಾಗಿದೆ. ನಟನೆಡೆ ಅವರ ಅಭಿಮಾನ ಪ್ರೀತಿ ಕಿಂಚಿತ್ತೂ ಕಡಿಮೆಯಾಗಿಲ್ಲ, ಅವರು ಜೈಲಲ್ಲಿರಲಿ ಅಥವಾ ಹೊರಗಿರಲಿ ತಮಗಂತೂ ಡಿ ಬಾಸ್ ಎಂದು ಅಭಿಮಾನಿಗಳು ಹೇಳುತ್ತಾರೆ. ನಮ್ಮ ವರದಿಗಾರ ಹಲವಾರು ಅಭಿಮಾನಿಗಳೊಂದಿಗೆ ಮಾತಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ದರ್ಶನ್ ತೂಗುದೀಪ: ನಟನನ್ನು ಬಳ್ಳಾರಿಗೆ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಿದ್ದು ಗೊತ್ತೇ ಇಲ್ಲವೆಂದ ಗೃಹಸಚಿವ!