ಬಳ್ಳಾರಿ: ನೋಬಲ್ ಬುಕ್ ಆಫ್ ರೆಕಾರ್ಡ್ಸ್​​​ಗೆ ಸೇರಿದ 4 ತಿಂಗಳ ಮಗು ಸಾಯಿರಾ

ಬಳ್ಳಾರಿ ತಾಲೂಕಿನ ಹಗರಿಗ್ರಾಮದ ನಿವಾಸಿಗಳಾದ ಸುಧಾಕರ ಮತ್ತು ಸಿಂಧು ದಂಪತಿಯ ನಾಲ್ಕು ತಿಂಗಳ ಮಗು ಸಾಯಿರಾ ನೋಬಲ್ ಬುಕ್ ಆಫ್ ರೆಕಾರ್ಡ್ಸ್​​​ಗೆ ಸೇರ್ಪಡೆಯಾಗಿದ್ದಾಳೆ. 149 ಫ್ಲಾಶ್ ಕಾರ್ಡ್ಸ್ ಗುರುತಿಸುವ ಮೂಲಕ ಮಗು ಸಾಯಿರಾ ಈ ಸಾಧನೆ ಮಾಡಿದ್ದಾಳೆ.

ಬಳ್ಳಾರಿ: ನೋಬಲ್ ಬುಕ್ ಆಫ್ ರೆಕಾರ್ಡ್ಸ್​​​ಗೆ ಸೇರಿದ 4 ತಿಂಗಳ ಮಗು ಸಾಯಿರಾ
| Updated By: ವಿವೇಕ ಬಿರಾದಾರ

Updated on:Jun 16, 2024 | 3:02 PM

ಬಳ್ಳಾರಿ, ಜೂನ್​​ 16: ಬಳ್ಳಾರಿ (Ballari) ತಾಲೂಕಿನ ಹಗರಿಗ್ರಾಮದ ನಿವಾಸಿಗಳಾದ ಸುಧಾಕರ ಮತ್ತು ಸಿಂಧು ದಂಪತಿಯ ನಾಲ್ಕು ತಿಂಗಳ ಮಗು ಸಾಯಿರಾ ನೋಬಲ್ ಬುಕ್ ಆಫ್ ರೆಕಾರ್ಡ್ಸ್​​​ಗೆ (Noble Book of Records) ಸೇರ್ಪಡೆಯಾಗಿದ್ದಾಳೆ. ರಾಷ್ಟ್ರ ದ್ವಜಗಳು, ಹಣ್ಣಿನ ಚಿತ್ರ, ಪ್ರಾಣಿಗಳ ಚಿತ್ರ, ಪಕ್ಷಿಗಳು ಇತರೆ ವಸ್ತುಗಳ ಚಿತ್ರವಿರುವ 149 ಫ್ಲಾಶ್ ಕಾರ್ಡ್ಸ್ ಗುರುತಿಸುವ ಮೂಲಕ ಮಗು ಸಾಯಿರಾ ಈ ಸಾಧನೆ ಮಾಡಿದ್ದಾಳೆ. ಮಗುವಿನ ಸಾಧನೆಗೆ ಪೋಷಕರು ಪುಲ್ ಖುಷ್ ಆಗಿದ್ದಾರೆ. ಸಾಯಿರಾ ತಂದೆ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಾರೆ. ಆಂಧ್ರಪ್ರದೇಶ ಅನಂತಪೂರ ಜಿಲ್ಲೆಯ ಜಿಲ್ಲಾಧಿಕಾರಿ ವಿನೋದ ಕುಮಾರ್​ ಅವರು ಮಗು ಸಾಯಿರಾ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ನೋಬಲ್ ಬುಕ್ ಆಫ್ ರೆಕಾರ್ಡ್ಸ್ ಸರ್ಟಿಫಿಕೇಟ್​ ನೀಡಿ ಸನ್ಮಾನಿಸಿದರು. ಸಾಯಿರಾ ತಾಯಿ ಸಿಂಧು ಅವರ ತಾಳ್ಮೆಗೆ ಜಿಲ್ಲಾಧಿಕಾರಿ ವಿನೋದ ಕುಮಾರ್ ಹುಬ್ಬೇರಿಸಿದರು. ಮಗು ಸಾಯಿರಾ ಸಾಧನೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ನೋಡಿ: ನರವ್ಯೂಹವನ್ನು ಬಲಪಡಿಸುವ ಪಾದಹಸ್ತಾಸನ ಮಾಡುವುದು ಹೇಗೆ? ಮೋದಿ ವಿಡಿಯೋ ಇಲ್ಲಿದೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:00 pm, Sun, 16 June 24

Follow us
ಅಂತೂ ಇಂತೂ ಬಂದ ಗೆಳೆಯ; ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ವಿನೋದ್​ ಪ್ರಭಾಕರ್
ಅಂತೂ ಇಂತೂ ಬಂದ ಗೆಳೆಯ; ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ವಿನೋದ್​ ಪ್ರಭಾಕರ್
ಹೆಚ್ಚುವರಿ ಡಿಸಿಎಂಗಳು ಬೇಕೆನ್ನುವವರು ಹೈಕಮಾಂಡ್ ಬಳಿ ಹೋಗಿ ಕೇಳಲಿ: ಖರ್ಗೆ
ಹೆಚ್ಚುವರಿ ಡಿಸಿಎಂಗಳು ಬೇಕೆನ್ನುವವರು ಹೈಕಮಾಂಡ್ ಬಳಿ ಹೋಗಿ ಕೇಳಲಿ: ಖರ್ಗೆ
ಪ್ರಮಾಣ ವಚನ ಸ್ವೀಕರಿಸಿದ ಸಿಟಿ ರವಿ, ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದರು
ಪ್ರಮಾಣ ವಚನ ಸ್ವೀಕರಿಸಿದ ಸಿಟಿ ರವಿ, ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದರು
ದರ್ಶನ್ ನೋಡಲು ಜೈಲಿಗೆ ಬಂದು, ಕ್ಯಾಮೆರಾ ಕಂಡು ವಾಪಸ್​ ಹೋದ ವಿಜಯಲಕ್ಷ್ಮಿ
ದರ್ಶನ್ ನೋಡಲು ಜೈಲಿಗೆ ಬಂದು, ಕ್ಯಾಮೆರಾ ಕಂಡು ವಾಪಸ್​ ಹೋದ ವಿಜಯಲಕ್ಷ್ಮಿ
ಲೋಕಸಭಾ ಸದಸ್ಯನಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ
ಲೋಕಸಭಾ ಸದಸ್ಯನಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ
ಶಾಲಾಮಕ್ಕಳು ಪ್ರತಿಭಟನೆ ಮಾಡುವುದು ಯಾಕೆಂದ ಸಾರಿಗೆ ಸಚಿವಗೆ ಅರ್ಥವಾಗಬೇಕು!
ಶಾಲಾಮಕ್ಕಳು ಪ್ರತಿಭಟನೆ ಮಾಡುವುದು ಯಾಕೆಂದ ಸಾರಿಗೆ ಸಚಿವಗೆ ಅರ್ಥವಾಗಬೇಕು!
ಲೋಕಸಭಾ ಚುನಾವಣೆಯಲ್ಲಿ ಗೆಲುವು ಕಂಡಿರುವ ಯಡಿಯೂರಪ್ಪರಿಂದ ಧರ್ಮಸ್ಥಳ ಭೇಟಿ
ಲೋಕಸಭಾ ಚುನಾವಣೆಯಲ್ಲಿ ಗೆಲುವು ಕಂಡಿರುವ ಯಡಿಯೂರಪ್ಪರಿಂದ ಧರ್ಮಸ್ಥಳ ಭೇಟಿ
ಬಳ್ಳಾರಿ: ರಾಮಗಡ ಅರಣ್ಯ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ಅನುಮತಿ ಕೋರಿ ಪತ್ರ
ಬಳ್ಳಾರಿ: ರಾಮಗಡ ಅರಣ್ಯ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ಅನುಮತಿ ಕೋರಿ ಪತ್ರ
ಭಕ್ತಿ ಎಂದರೇನು, ನಿಜವಾದ ಭಕ್ತಿ ಹೇಗಿರುತ್ತೆ? ಈ ವಿಡಿಯೋ ನೋಡಿ
ಭಕ್ತಿ ಎಂದರೇನು, ನಿಜವಾದ ಭಕ್ತಿ ಹೇಗಿರುತ್ತೆ? ಈ ವಿಡಿಯೋ ನೋಡಿ
ಲೈಂಗಿಕ ದೌರ್ಜನ್ಯ ಪ್ರಕರಣ; ಜೆಡಿಎಸ್ ಎಂಎಲ್​ಸಿ ಡಾ.ಸೂರಜ್ ರೇವಣ್ಣ ಜೈಲುಪಾಲು
ಲೈಂಗಿಕ ದೌರ್ಜನ್ಯ ಪ್ರಕರಣ; ಜೆಡಿಎಸ್ ಎಂಎಲ್​ಸಿ ಡಾ.ಸೂರಜ್ ರೇವಣ್ಣ ಜೈಲುಪಾಲು