ಬಳ್ಳಾರಿ ಜೈಲಲ್ಲಿ ವಾರ್ಡನ್​ಗಳೇ ಕ್ಯಾಂಟೀನ್ ನಡೆಸುತ್ತಾರೆ, ಗಾಂಜಾ ಯಥೇಚ್ಛವಾಗಿ ಸಿಗುತ್ತದೆ: ಮಾಜಿ ಕೈದಿ

ಬಳ್ಳಾರಿ ಜೈಲಿನಲ್ಲಿ ವಾರ್ಡನ್ ಗಳೇ ಕ್ಯಾಂಟೀನ್ ನಡೆಸುತ್ತಾರಂತೆ! ದರ್ಶನ್ ಅವರನ್ನು ಇಲ್ಲಿ ಸಾಗಹಾಕುತ್ತಿರುವುದು ಸರ್ಕಾರದ ಒಳ್ಳೆಯ ನಿರ್ಧಾರವೇನೂ ಅಲ್ಲ, ಗಾಂಜಾ ಮತ್ತು ಇತರ ಮಾದಕ ವಸ್ತುಗಳು ಯಥೇಚ್ಛವಾಗಿ ಸಿಗುವ ಇಲ್ಲಿನ ಜೈಲಿನಲ್ಲಿ ದರ್ಶನ್ ಮತ್ತಷ್ಟು ಕೆಟ್ಟು ಹೋಗಬಹುದೆಂಬ ಕಳಕಳಿಯನ್ನು ಜಯಸಿಂಹ ವ್ಯಕ್ತಡಿಸುತ್ತಾರೆ.

ಬಳ್ಳಾರಿ ಜೈಲಲ್ಲಿ ವಾರ್ಡನ್​ಗಳೇ ಕ್ಯಾಂಟೀನ್ ನಡೆಸುತ್ತಾರೆ, ಗಾಂಜಾ ಯಥೇಚ್ಛವಾಗಿ ಸಿಗುತ್ತದೆ: ಮಾಜಿ ಕೈದಿ
|

Updated on: Aug 28, 2024 | 1:43 PM

ಬಳ್ಳಾರಿ: ಸರ್ಕಾರವೇನೋ ಕೊಲೆ ಆರೋಪಿ ದರ್ಶನ್​ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುತ್ತಿದೆ. ಅದರೆ ಕೊಲೆ ಅಪರಾಧದಲ್ಲಿ 4 ವರ್ಷಗಳ ಕಾಲ ಬಳ್ಳಾರಿ ಜೈಲಲ್ಲಿದ್ದು 2021ರಲ್ಲಿ ಬಿಡುಗಡೆಯಾಗಿರುವ ಜಯಸಿಂಹ ಹೇಳುವ ಪ್ರಕಾರ ಇಲ್ಲಿನ ಜೈಲು ಬೆಂಗಳೂರು ಜೈಲಿಗಿಂತ ಕೆಟ್ಟ ಸ್ಥಿತಿಯಲ್ಲಿದೆಯಂತೆ. ಹಣ ನೀಡಿದರೆ ವಾರ್ಡನ್ ಗಳು ಯಾವುದೇ ವಸ್ತು ಬೇಕಾದರೂ ಒದಗಿಸುತ್ತಾರೆ ಎಂದು ಅವರು ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ದರ್ಶನ್​ ಬರಮಾಡಿಕೊಳ್ಳಲು ಬಳ್ಳಾರಿ ಸೆಂಟ್ರಲ್​ ಜೈಲಿನಲ್ಲಿ ಹೇಗೆಲ್ಲಾ ಸಿದ್ಧತೆಗಳು ನಡೆದಿವೆ ನೋಡಿ

Follow us
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ