ಬಳ್ಳಾರಿ: ಸರ್ಕಾರವೇನೋ ಕೊಲೆ ಆರೋಪಿ ದರ್ಶನ್ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುತ್ತಿದೆ. ಅದರೆ ಕೊಲೆ ಅಪರಾಧದಲ್ಲಿ 4 ವರ್ಷಗಳ ಕಾಲ ಬಳ್ಳಾರಿ ಜೈಲಲ್ಲಿದ್ದು 2021ರಲ್ಲಿ ಬಿಡುಗಡೆಯಾಗಿರುವ ಜಯಸಿಂಹ ಹೇಳುವ ಪ್ರಕಾರ ಇಲ್ಲಿನ ಜೈಲು ಬೆಂಗಳೂರು ಜೈಲಿಗಿಂತ ಕೆಟ್ಟ ಸ್ಥಿತಿಯಲ್ಲಿದೆಯಂತೆ. ಹಣ ನೀಡಿದರೆ ವಾರ್ಡನ್ ಗಳು ಯಾವುದೇ ವಸ್ತು ಬೇಕಾದರೂ ಒದಗಿಸುತ್ತಾರೆ ಎಂದು ಅವರು ಹೇಳುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ದರ್ಶನ್ ಬರಮಾಡಿಕೊಳ್ಳಲು ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಹೇಗೆಲ್ಲಾ ಸಿದ್ಧತೆಗಳು ನಡೆದಿವೆ ನೋಡಿ