Video: ವಿಚಿತ್ರ ಮರಿಗೆ ಜನ್ನ ನೀಡಿದ ಕುರಿ: 4 ಕಿವಿ, 8 ಕಾಲುಗಳು, ಒಂದೇ ದೇಹ

Ballari News: ಸಿರುಗುಪ್ಪ ತಾಲೂಕಿನ ಚಾಣಕನೂರು ಗ್ರಾಮದಲ್ಲಿ ಕುರಿ ಒಂದು ವಿಚಿತ್ರ ಮರಿಗೆ ಜನ್ಮ ನೀಡಿದೆ. 1 ದೇಹ 1 ತಲೆ, 2 ಕಣ್ಣು 4ಕಿವಿ ಮತ್ತು 8 ಕಾಲುಗಳನ್ನು ಕುರಿ ಮರಿ ಹೊಂದಿದೆ. ಆ ಮೂಲಕ ಗ್ರಾಮಸ್ಥರು ಅಚ್ಚರಿ ಪಟ್ಟಿದ್ದಾರೆ.

| Edited By: ಗಂಗಾಧರ​ ಬ. ಸಾಬೋಜಿ

Updated on:Sep 13, 2023 | 8:15 PM

ಬಳ್ಳಾರಿ, ಸೆಪ್ಟೆಂಬರ್​ 13: ಸಿರುಗುಪ್ಪ ತಾಲೂಕಿನ ಚಾಣಕನೂರು ಗ್ರಾಮದಲ್ಲಿ ಕುರಿ (Sheep) ಒಂದು ವಿಚಿತ್ರ ಮರಿಗೆ ಜನ್ಮ ನೀಡಿದೆ. 1 ದೇಹ 1 ತಲೆ, 2 ಕಣ್ಣು 4ಕಿವಿ ಮತ್ತು 8 ಕಾಲುಗಳನ್ನು ಕುರಿ ಮರಿ ಹೊಂದಿದೆ. ಆ ಮೂಲಕ ಗ್ರಾಮಸ್ಥರು ಅಚ್ಚರಿ ಪಟ್ಟಿದ್ದಾರೆ. ವಡ್ಡರ ತಿಮ್ಮಪ್ಪ ಎನ್ನುವವರಿಗೆ ಕುರಿ ಸೇರಿದೆ. ಹೆಚ್ಚು ದಿನ ಕುರಿ ಮರಿ ಬದುಕಲ್ಲ ಎಂದು ಸದ್ಯ ಪಶು ವೈದ್ಯರು ತಿಳಿಸಿದ್ದಾರೆ. ವಿಶೇಷ ಮರಿಯನ್ನು ‌ನೋಡಲು ಜನರು ಮುಗಿಬಿದ್ದಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published On - 8:14 pm, Wed, 13 September 23

Follow us
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್